April 21, 2025
Uncategorized

ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ: ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ಕಾಕ೯ಳ: ಕಾರ್ಕಳ ಸ್ವರಾಜ್ ಮೈದಾನದಲ್ಲಿ ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ.22ರಂದು ನಡೆಯಿತು.
ಹಿರಿಯ ಮೋಟಾರ್ ವಾಹನ ನೀರಿಕ್ಷಕರು ಸಂತೋಷ ಶೆಟ್ಟಿ ಪಂದ್ಯಾಟ ಉದ್ಘಾಟನೆ ಮಾಡಿದರು. ನೇಮಿರಾಜ್ ಅರಿಗ, ಶಿವರಾಮ್ ಹೆಗ್ಡೆ, ಗೋಪಾಲ್ ಪೈ, ಅಂಬಾ ಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಜೆ ಸಮಾರೋಪ ಸಮಾರಂಭದ ಅಧ್ಯಕ್ಷರಾಗಿ ನೇಮಿರಾಜ್ ಅರಿಗ ವಹಿಸಿದರು ಅತಿಥಿಗಳಾಗಿ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಮೋಟಾರ್ ವಾಹನ ನಿರೀಕ್ಷಿಕರಾದ ಶಯ ಸಂತೋಷ ಶೆಟ್ಟಿ, ಸಿಬಂದಿಗಳಾದ ರಾಜೇಶ್ ಶೇಟ್, ಶಾಂತರಾಜ್, ಅಮರ್, ಶಯ ಶುದಂಷು, ರಕ್ಷಿತ್, ಉಪಸ್ಥಿತರಿದ್ದರು. ಹಾಗೂ ಶಿವರಾಮ್ ಹೆಗ್ಡೆ, ರಮೇಶ್ ದೇವಾಡಿಗ, ಗೋಪಾಲ್ ಪೈ ಉಪಸ್ಥಿತರಿದ್ದರು. ನೇಮಿರಾಜ್ ಮಾತಾಡಿ ಈ ತರಹದ ಪಂದ್ಯಾಟ ದಿಂದ ಕೆಲಸದ ಒತ್ತಡ ಕಡಿಮೆ ಆಗುತದೆ. ಆದುದರಿಂದ ವರ್ಷ ದಲ್ಲಿ ಎರಡು ಮೂರು ಮ್ಯಾಚ್ ಮಾಡುವಂತೆ ಹೇಳಿದರು. ಉಡುಪಿ ತಂಡವು ಪ್ರಥಮ, ಕಾರ್ಕಳ ತಂಡವು ದ್ವಿತೀಯ, ಹಾಗೂ ಕುಂದಾಪುರ ತಂಡವು ತೃತೀಯ ಬಹುಮಾನ ಪಡೆಯಿತು. ಆಡಿದ ಎಲ್ಲಾ ತಂಡದ ಆಟಗಾರರಿಗೆ ವೈಯಕ್ತಿಕ ಬಹುಮಾನ ನೀಡಲಾಯಿತು. ರವಿ ಅಲೆಯೂರು ಕಾರ್ಯಕ್ರಮ ನಿರೂಪಿದರು. ಅಂಬಾ ಪ್ರಸಾದ್ ಸ್ವಾಗತಿಸಿದರು ಹಾಗೂ ಧನ್ಯವಾದ ಅರ್ಪಿದರು.

Related posts

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ಲೋಕಸಭಾ ಚುನಾವಣೆ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬೃಹತ್ ರೋಡ್ ಶೋ:ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ ಯಾಚನೆ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

Suddi Udaya

ಜು.31 ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ ಸೇವಾ ನಿವೃತ್ತಿ: ನಿವೃತ್ತಿಯಂದು ಶಿಷ್ಯರಿಂದ ಅಕ್ಷರದ ಗುರು ಕಾಣಿಕೆ

Suddi Udaya
error: Content is protected !!