23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ: ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ಕಾಕ೯ಳ: ಕಾರ್ಕಳ ಸ್ವರಾಜ್ ಮೈದಾನದಲ್ಲಿ ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ.22ರಂದು ನಡೆಯಿತು.
ಹಿರಿಯ ಮೋಟಾರ್ ವಾಹನ ನೀರಿಕ್ಷಕರು ಸಂತೋಷ ಶೆಟ್ಟಿ ಪಂದ್ಯಾಟ ಉದ್ಘಾಟನೆ ಮಾಡಿದರು. ನೇಮಿರಾಜ್ ಅರಿಗ, ಶಿವರಾಮ್ ಹೆಗ್ಡೆ, ಗೋಪಾಲ್ ಪೈ, ಅಂಬಾ ಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಜೆ ಸಮಾರೋಪ ಸಮಾರಂಭದ ಅಧ್ಯಕ್ಷರಾಗಿ ನೇಮಿರಾಜ್ ಅರಿಗ ವಹಿಸಿದರು ಅತಿಥಿಗಳಾಗಿ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಮೋಟಾರ್ ವಾಹನ ನಿರೀಕ್ಷಿಕರಾದ ಶಯ ಸಂತೋಷ ಶೆಟ್ಟಿ, ಸಿಬಂದಿಗಳಾದ ರಾಜೇಶ್ ಶೇಟ್, ಶಾಂತರಾಜ್, ಅಮರ್, ಶಯ ಶುದಂಷು, ರಕ್ಷಿತ್, ಉಪಸ್ಥಿತರಿದ್ದರು. ಹಾಗೂ ಶಿವರಾಮ್ ಹೆಗ್ಡೆ, ರಮೇಶ್ ದೇವಾಡಿಗ, ಗೋಪಾಲ್ ಪೈ ಉಪಸ್ಥಿತರಿದ್ದರು. ನೇಮಿರಾಜ್ ಮಾತಾಡಿ ಈ ತರಹದ ಪಂದ್ಯಾಟ ದಿಂದ ಕೆಲಸದ ಒತ್ತಡ ಕಡಿಮೆ ಆಗುತದೆ. ಆದುದರಿಂದ ವರ್ಷ ದಲ್ಲಿ ಎರಡು ಮೂರು ಮ್ಯಾಚ್ ಮಾಡುವಂತೆ ಹೇಳಿದರು. ಉಡುಪಿ ತಂಡವು ಪ್ರಥಮ, ಕಾರ್ಕಳ ತಂಡವು ದ್ವಿತೀಯ, ಹಾಗೂ ಕುಂದಾಪುರ ತಂಡವು ತೃತೀಯ ಬಹುಮಾನ ಪಡೆಯಿತು. ಆಡಿದ ಎಲ್ಲಾ ತಂಡದ ಆಟಗಾರರಿಗೆ ವೈಯಕ್ತಿಕ ಬಹುಮಾನ ನೀಡಲಾಯಿತು. ರವಿ ಅಲೆಯೂರು ಕಾರ್ಯಕ್ರಮ ನಿರೂಪಿದರು. ಅಂಬಾ ಪ್ರಸಾದ್ ಸ್ವಾಗತಿಸಿದರು ಹಾಗೂ ಧನ್ಯವಾದ ಅರ್ಪಿದರು.

Related posts

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ಯೋಧರಿಗೆ ದೈವಬಲದ ರಕ್ಷಣೆಗಾಗಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ

Suddi Udaya

ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿಯ ದೂರು ಪ್ರಕರಣ :ಕೇಸು ದಾಖಲಿಸಿಕೊಂಡ ಧರ್ಮಸ್ಥಳ ಠಾಣಾ ಪೊಲೀಸರು

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಉಜಿರೆ ಗುರು ಮಂದಿರ ನಿರ್ಮಾಣದ ಸಮಾಲೋಚನೆ ಸಭೆ

Suddi Udaya

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಡಳಿತ ಅಧಿಕಾರಿ ಪೃಥ್ವಿರಾಜ್ ಶೆಟ್ಟಿ ಆಯ್ಕೆ

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!