September 6, 2026
Uncategorized

ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ: ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ಕಾಕ೯ಳ: ಕಾರ್ಕಳ ಸ್ವರಾಜ್ ಮೈದಾನದಲ್ಲಿ ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ.22ರಂದು ನಡೆಯಿತು.
ಹಿರಿಯ ಮೋಟಾರ್ ವಾಹನ ನೀರಿಕ್ಷಕರು ಸಂತೋಷ ಶೆಟ್ಟಿ ಪಂದ್ಯಾಟ ಉದ್ಘಾಟನೆ ಮಾಡಿದರು. ನೇಮಿರಾಜ್ ಅರಿಗ, ಶಿವರಾಮ್ ಹೆಗ್ಡೆ, ಗೋಪಾಲ್ ಪೈ, ಅಂಬಾ ಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಜೆ ಸಮಾರೋಪ ಸಮಾರಂಭದ ಅಧ್ಯಕ್ಷರಾಗಿ ನೇಮಿರಾಜ್ ಅರಿಗ ವಹಿಸಿದರು ಅತಿಥಿಗಳಾಗಿ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಮೋಟಾರ್ ವಾಹನ ನಿರೀಕ್ಷಿಕರಾದ ಶಯ ಸಂತೋಷ ಶೆಟ್ಟಿ, ಸಿಬಂದಿಗಳಾದ ರಾಜೇಶ್ ಶೇಟ್, ಶಾಂತರಾಜ್, ಅಮರ್, ಶಯ ಶುದಂಷು, ರಕ್ಷಿತ್, ಉಪಸ್ಥಿತರಿದ್ದರು. ಹಾಗೂ ಶಿವರಾಮ್ ಹೆಗ್ಡೆ, ರಮೇಶ್ ದೇವಾಡಿಗ, ಗೋಪಾಲ್ ಪೈ ಉಪಸ್ಥಿತರಿದ್ದರು. ನೇಮಿರಾಜ್ ಮಾತಾಡಿ ಈ ತರಹದ ಪಂದ್ಯಾಟ ದಿಂದ ಕೆಲಸದ ಒತ್ತಡ ಕಡಿಮೆ ಆಗುತದೆ. ಆದುದರಿಂದ ವರ್ಷ ದಲ್ಲಿ ಎರಡು ಮೂರು ಮ್ಯಾಚ್ ಮಾಡುವಂತೆ ಹೇಳಿದರು. ಉಡುಪಿ ತಂಡವು ಪ್ರಥಮ, ಕಾರ್ಕಳ ತಂಡವು ದ್ವಿತೀಯ, ಹಾಗೂ ಕುಂದಾಪುರ ತಂಡವು ತೃತೀಯ ಬಹುಮಾನ ಪಡೆಯಿತು. ಆಡಿದ ಎಲ್ಲಾ ತಂಡದ ಆಟಗಾರರಿಗೆ ವೈಯಕ್ತಿಕ ಬಹುಮಾನ ನೀಡಲಾಯಿತು. ರವಿ ಅಲೆಯೂರು ಕಾರ್ಯಕ್ರಮ ನಿರೂಪಿದರು. ಅಂಬಾ ಪ್ರಸಾದ್ ಸ್ವಾಗತಿಸಿದರು ಹಾಗೂ ಧನ್ಯವಾದ ಅರ್ಪಿದರು.

Related posts

ಸೌತಡ್ಕ ದೇವಸ್ಥಾನ: ಗಂಟೆ ಹಗರಣ ಮತ್ತು ಹುಂಡಿ ಹಗರಣದ ಮರು ತನಿಖೆ ನಡೆಸಿ ವರದಿ ನೀಡಲು ಸೂಚನೆ

Suddi Udaya

ಆ.30: ಅಜಿಲ ಸೀಮೆಯ ಸಾಂಪ್ರದಾಯದಂತೆ‌ಶ್ರೀ ಸೋಮೇಶ್ವರೀ ದೇವರ ಗೆದ್ದಯಲ್ಲಿ ನಾಲ್ಕೇತ್ತು ಕಂಬಳ

Suddi Udaya

ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ

Suddi Udaya

ಅಭ್ಯಾಸ ಪದವಿಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವ-ದೇಶಸೇವೆಯಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ ಮಹತ್ವದ್ದು: ನಿವೃತ್ತ ನೌಕಾದಳ ಸೇನಾನಿ ಶ್ರೀಕೃಷ್ಣ ಭಟ್

Suddi Udaya

ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ ಹೊಂದಿದ್ದ ಡಾ. ಶ್ರೀಧರ ಭಟ್ ರವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ಕ್ಷೇತ್ರ ಸೌತಡ್ಕದ ಮಾಜಿ ವ್ಯವಸ್ಥಾಪನ ಸಮಿತಿ

Suddi Udaya

ಬೆಳ್ತಂಗಡಿ ಕೋರ್ಟ್‌ ರಸ್ತೆಯ ಉದಯ ನಗರದಲ್ಲಿ ರಸ್ತೆ ಬದಿ ಕುಸಿದು ನಿಮಾ೯ಣವಾದ ಗುಂಡಿ : ವಾಹನ ಚಾಲಕರಿಗೆ ಪಾದಚಾರಿಗಳಿಗೆ ತಂದೊಡ್ಡಿದ ಅಪಾಯ- ಹೊಂಡವನ್ನು ಮುಚ್ಚುವಂತೆ ಡಿ. ಜಗದೀಶ್‌ ಅವರಿಂದ ಪಟ್ಟಣ ಪಂಚಾಯತ್‌ಗೆ ಮನವಿ

Suddi Udaya
error: Content is protected !!