April 21, 2025
Uncategorized

ಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರು

ಬೆಳ್ತಂಗಡಿ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರಿಂದ ತ್ರಿವೇಣಿ ಸಂಗಮದಲ್ಲಿ ವಿಷ್ಣುಸಹಸ್ರ ನಾಮ ಪಠಣ ಮಾಡಿ ಪವಿತ್ರ ಸ್ನಾನಗೈದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಮುಖರಾದ ಸೂರ್ಯ ನಾರಾಯಣ ಭಟ್, ಪ್ರಧಾನ ಕಾರ್ಯದರ್ಶಿ ದರ್ಣಪ್ಪ ಮೂಲ್ಯ, ಸದಸ್ಯರಾದ ಗಣೇಶ್ ಗೌಡ, ತಿಮ್ಮಪ್ಪ ಎಂ.ಕೆ, ಸುರೇಶ್ ಜಿ, ಗಣೇಶ್ ಗೌಡ ಕಡಿರುದ್ಯಾವರ, ಪ್ರದೀಪ್ ಗೌಡ ನಾಗಾಜೆ ವಿಜಯ ಕೆ ಹರಿಕಿರಣ್ ಯು ಪ್ರಭು ಉಪಸ್ಥಿತರಿದ್ದರು.

Related posts

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

Suddi Udaya

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ: ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಭೇಟಿ

Suddi Udaya

ಬೆಳ್ತಂಗಡಿಯಲ್ಲಿ ಮಿಡ್ಲ್ ಕ್ಲಾಸ್ ಫ್ಯಾಮಿಲಿ ಚಿತ್ರತಂಡ

Suddi Udaya
error: Content is protected !!