September 6, 2026
Uncategorized

ಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರು

ಬೆಳ್ತಂಗಡಿ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರಿಂದ ತ್ರಿವೇಣಿ ಸಂಗಮದಲ್ಲಿ ವಿಷ್ಣುಸಹಸ್ರ ನಾಮ ಪಠಣ ಮಾಡಿ ಪವಿತ್ರ ಸ್ನಾನಗೈದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಮುಖರಾದ ಸೂರ್ಯ ನಾರಾಯಣ ಭಟ್, ಪ್ರಧಾನ ಕಾರ್ಯದರ್ಶಿ ದರ್ಣಪ್ಪ ಮೂಲ್ಯ, ಸದಸ್ಯರಾದ ಗಣೇಶ್ ಗೌಡ, ತಿಮ್ಮಪ್ಪ ಎಂ.ಕೆ, ಸುರೇಶ್ ಜಿ, ಗಣೇಶ್ ಗೌಡ ಕಡಿರುದ್ಯಾವರ, ಪ್ರದೀಪ್ ಗೌಡ ನಾಗಾಜೆ ವಿಜಯ ಕೆ ಹರಿಕಿರಣ್ ಯು ಪ್ರಭು ಉಪಸ್ಥಿತರಿದ್ದರು.

Related posts

ಆ.18 ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ; ಬದುಕು ಕಟ್ಟೋಣ ಬನ್ನಿ ತಂಡ ಮತ್ತು ಇತರ ಸಂಘಟನೆಗಳ ನೇತೃತ್ವ ಯುವ ಜನತೆಯನ್ನು ತೊಡಗಿಸಿಕೊಂಡು ರಕ್ತದಾನಕ್ಕೆ ಪ್ರೇರಣೆ

Suddi Udaya

ಕಡಿರುದ್ಯಾವರದಲ್ಲಿ ಮದುಮಗಳಿಂದ ಮತ ಚಲಾವಣೆ

Suddi Udaya

ಪಣಕಜೆಯ ಸಬರಬೈಲು ಎಂಬಲ್ಲಿ ಕಾರಿಗೆ ಡಿಕ್ಕಿ ಹೊಡೆದ ಪಿಕಪ್

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ ನಿಧನ

Suddi Udaya
error: Content is protected !!