July 23, 2026
Uncategorized

ಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರು

ಬೆಳ್ತಂಗಡಿ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರಿಂದ ತ್ರಿವೇಣಿ ಸಂಗಮದಲ್ಲಿ ವಿಷ್ಣುಸಹಸ್ರ ನಾಮ ಪಠಣ ಮಾಡಿ ಪವಿತ್ರ ಸ್ನಾನಗೈದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಮುಖರಾದ ಸೂರ್ಯ ನಾರಾಯಣ ಭಟ್, ಪ್ರಧಾನ ಕಾರ್ಯದರ್ಶಿ ದರ್ಣಪ್ಪ ಮೂಲ್ಯ, ಸದಸ್ಯರಾದ ಗಣೇಶ್ ಗೌಡ, ತಿಮ್ಮಪ್ಪ ಎಂ.ಕೆ, ಸುರೇಶ್ ಜಿ, ಗಣೇಶ್ ಗೌಡ ಕಡಿರುದ್ಯಾವರ, ಪ್ರದೀಪ್ ಗೌಡ ನಾಗಾಜೆ ವಿಜಯ ಕೆ ಹರಿಕಿರಣ್ ಯು ಪ್ರಭು ಉಪಸ್ಥಿತರಿದ್ದರು.

Related posts

ಬಿ.ವಿಜಯ ಕುಮಾರ್ ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಹಾ ನಿರೀಕ್ಷೀ ಕರು ಬೆಂಗಳೂರು ಇವರು ನೀಡುವ ಪ್ರತಿಷ್ಠಿತ ಪೊಲೀಸ್ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳದ ವಿರುದ್ಧದ ಅಪಪ್ರಚಾರಕ್ಕೆ ಖಂಡಿಸಿಡಾ.ಎಂ.ಎನ್ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸಹಕಾರಿಗಳಿಂದಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ‘ಧರ್ಮ ಜಾಗೃತಿ ಯಾತ್ರೆ’

Suddi Udaya

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆ

Suddi Udaya

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿ ಪ್ರಧಾನ ಅಂಗಗಳಲ್ಲೊಂದಾದ ಷಡಾಧಾರ ಪ್ರತಿಷ್ಠ ಹಾಗೂ ಗರ್ಭನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya
error: Content is protected !!