25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

ಬೆಳ್ತಂಗಡಿ : ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ಫೆ. 23ರಂದು ಸಂಜೆ ನಡೆದಿದೆ.

ಉಪ್ಪಿನಂಗಡಿಯ ರಾಮಕುಂಜ ಸಮೀಪದ ಅತೂರು ವಸಂತ ಮತ್ತು ವಿಜಯ ದಂಪತಿ ಮಗ ಪವನ್ (16ವ) ಮೃತ ಬಾಲಕ. ಈತ ಆರಂಬೋಡಿ ಗ್ರಾಮದಲ್ಲಿರುವ ಸೂರಂಟೆ ಮನೆಯ ಅಜ್ಜಿಯ ಮನೆಯಲ್ಲಿದ್ದು ಸಿದ್ಧಕಟ್ಟೆ ಪ್ರೌಢಶಾಲೆಯಲ್ಲಿ 10 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.

ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಪ್ಪಿನಂಗಡಿಯ ವೃತ್ತಕ್ಕೆ ಸ್ವಾತಂತ್ರ್ಯ ಹೋರಾಟಗಾರ ಉಬಾರ್ ಮಂಜ ಬೈದ್ಯರ ಹೆಸರಿನಲ್ಲಿ ನಾಮಕರಣ ಮಾಡಲು ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಮನವಿ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರ

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ, ಕಾಜೂರು ದಗಾ೯ಕ್ಕೆ ಭೇಟಿ

Suddi Udaya
error: Content is protected !!