20.6 C
ಪುತ್ತೂರು, ಬೆಳ್ತಂಗಡಿ
February 24, 2025
Uncategorized

ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ: ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ಕಾಕ೯ಳ: ಕಾರ್ಕಳ ಸ್ವರಾಜ್ ಮೈದಾನದಲ್ಲಿ ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ.22ರಂದು ನಡೆಯಿತು.
ಹಿರಿಯ ಮೋಟಾರ್ ವಾಹನ ನೀರಿಕ್ಷಕರು ಸಂತೋಷ ಶೆಟ್ಟಿ ಪಂದ್ಯಾಟ ಉದ್ಘಾಟನೆ ಮಾಡಿದರು. ನೇಮಿರಾಜ್ ಅರಿಗ, ಶಿವರಾಮ್ ಹೆಗ್ಡೆ, ಗೋಪಾಲ್ ಪೈ, ಅಂಬಾ ಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಜೆ ಸಮಾರೋಪ ಸಮಾರಂಭದ ಅಧ್ಯಕ್ಷರಾಗಿ ನೇಮಿರಾಜ್ ಅರಿಗ ವಹಿಸಿದರು ಅತಿಥಿಗಳಾಗಿ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಮೋಟಾರ್ ವಾಹನ ನಿರೀಕ್ಷಿಕರಾದ ಶಯ ಸಂತೋಷ ಶೆಟ್ಟಿ, ಸಿಬಂದಿಗಳಾದ ರಾಜೇಶ್ ಶೇಟ್, ಶಾಂತರಾಜ್, ಅಮರ್, ಶಯ ಶುದಂಷು, ರಕ್ಷಿತ್, ಉಪಸ್ಥಿತರಿದ್ದರು. ಹಾಗೂ ಶಿವರಾಮ್ ಹೆಗ್ಡೆ, ರಮೇಶ್ ದೇವಾಡಿಗ, ಗೋಪಾಲ್ ಪೈ ಉಪಸ್ಥಿತರಿದ್ದರು. ನೇಮಿರಾಜ್ ಮಾತಾಡಿ ಈ ತರಹದ ಪಂದ್ಯಾಟ ದಿಂದ ಕೆಲಸದ ಒತ್ತಡ ಕಡಿಮೆ ಆಗುತದೆ. ಆದುದರಿಂದ ವರ್ಷ ದಲ್ಲಿ ಎರಡು ಮೂರು ಮ್ಯಾಚ್ ಮಾಡುವಂತೆ ಹೇಳಿದರು. ಉಡುಪಿ ತಂಡವು ಪ್ರಥಮ, ಕಾರ್ಕಳ ತಂಡವು ದ್ವಿತೀಯ, ಹಾಗೂ ಕುಂದಾಪುರ ತಂಡವು ತೃತೀಯ ಬಹುಮಾನ ಪಡೆಯಿತು. ಆಡಿದ ಎಲ್ಲಾ ತಂಡದ ಆಟಗಾರರಿಗೆ ವೈಯಕ್ತಿಕ ಬಹುಮಾನ ನೀಡಲಾಯಿತು. ರವಿ ಅಲೆಯೂರು ಕಾರ್ಯಕ್ರಮ ನಿರೂಪಿದರು. ಅಂಬಾ ಪ್ರಸಾದ್ ಸ್ವಾಗತಿಸಿದರು ಹಾಗೂ ಧನ್ಯವಾದ ಅರ್ಪಿದರು.

Related posts

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ: ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಭೇಟಿ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ನಾಲ್ಕೂರು: ನಿಟ್ಟಡ್ಕ, ಪುಣ್ಕೆದೊಟ್ಟು, ಪರಿಸರದಲ್ಲಿ ಹೆಚ್ಚಿದ ಚಿರತೆ ಕಾಟ, ಭಯಭೀತರಾದ ಗ್ರಾಮಸ್ಥರು

Suddi Udaya
error: Content is protected !!