September 6, 2026
Uncategorized

ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ: ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ಕಾಕ೯ಳ: ಕಾರ್ಕಳ ಸ್ವರಾಜ್ ಮೈದಾನದಲ್ಲಿ ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ.22ರಂದು ನಡೆಯಿತು.
ಹಿರಿಯ ಮೋಟಾರ್ ವಾಹನ ನೀರಿಕ್ಷಕರು ಸಂತೋಷ ಶೆಟ್ಟಿ ಪಂದ್ಯಾಟ ಉದ್ಘಾಟನೆ ಮಾಡಿದರು. ನೇಮಿರಾಜ್ ಅರಿಗ, ಶಿವರಾಮ್ ಹೆಗ್ಡೆ, ಗೋಪಾಲ್ ಪೈ, ಅಂಬಾ ಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಜೆ ಸಮಾರೋಪ ಸಮಾರಂಭದ ಅಧ್ಯಕ್ಷರಾಗಿ ನೇಮಿರಾಜ್ ಅರಿಗ ವಹಿಸಿದರು ಅತಿಥಿಗಳಾಗಿ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಮೋಟಾರ್ ವಾಹನ ನಿರೀಕ್ಷಿಕರಾದ ಶಯ ಸಂತೋಷ ಶೆಟ್ಟಿ, ಸಿಬಂದಿಗಳಾದ ರಾಜೇಶ್ ಶೇಟ್, ಶಾಂತರಾಜ್, ಅಮರ್, ಶಯ ಶುದಂಷು, ರಕ್ಷಿತ್, ಉಪಸ್ಥಿತರಿದ್ದರು. ಹಾಗೂ ಶಿವರಾಮ್ ಹೆಗ್ಡೆ, ರಮೇಶ್ ದೇವಾಡಿಗ, ಗೋಪಾಲ್ ಪೈ ಉಪಸ್ಥಿತರಿದ್ದರು. ನೇಮಿರಾಜ್ ಮಾತಾಡಿ ಈ ತರಹದ ಪಂದ್ಯಾಟ ದಿಂದ ಕೆಲಸದ ಒತ್ತಡ ಕಡಿಮೆ ಆಗುತದೆ. ಆದುದರಿಂದ ವರ್ಷ ದಲ್ಲಿ ಎರಡು ಮೂರು ಮ್ಯಾಚ್ ಮಾಡುವಂತೆ ಹೇಳಿದರು. ಉಡುಪಿ ತಂಡವು ಪ್ರಥಮ, ಕಾರ್ಕಳ ತಂಡವು ದ್ವಿತೀಯ, ಹಾಗೂ ಕುಂದಾಪುರ ತಂಡವು ತೃತೀಯ ಬಹುಮಾನ ಪಡೆಯಿತು. ಆಡಿದ ಎಲ್ಲಾ ತಂಡದ ಆಟಗಾರರಿಗೆ ವೈಯಕ್ತಿಕ ಬಹುಮಾನ ನೀಡಲಾಯಿತು. ರವಿ ಅಲೆಯೂರು ಕಾರ್ಯಕ್ರಮ ನಿರೂಪಿದರು. ಅಂಬಾ ಪ್ರಸಾದ್ ಸ್ವಾಗತಿಸಿದರು ಹಾಗೂ ಧನ್ಯವಾದ ಅರ್ಪಿದರು.

Related posts

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಅಂಗನವಾಡಿ ಹಾಗೂ ಶಾಲೆಯ 207 ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

Suddi Udaya

ಸುಲ್ಕೇರಿ: ಅ.ಖಾ.ಹಿ.ಪ್ರಾ. ಶಾಲೆ- ಶ್ರೀರಾಮ ಪ್ರೌಢಶಾಲೆಯಲ್ಲಿ ಸಹಪಠ್ಯ ಚಟುವಟಿಕೆ ಉದ್ಘಾಟನೆ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ನಯನಾಡು ಸ.ಪ್ರೌ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸರಳ ನಿಧನ

Suddi Udaya
error: Content is protected !!