July 23, 2026
Uncategorized

ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ: ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ಕಾಕ೯ಳ: ಕಾರ್ಕಳ ಸ್ವರಾಜ್ ಮೈದಾನದಲ್ಲಿ ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ.22ರಂದು ನಡೆಯಿತು.
ಹಿರಿಯ ಮೋಟಾರ್ ವಾಹನ ನೀರಿಕ್ಷಕರು ಸಂತೋಷ ಶೆಟ್ಟಿ ಪಂದ್ಯಾಟ ಉದ್ಘಾಟನೆ ಮಾಡಿದರು. ನೇಮಿರಾಜ್ ಅರಿಗ, ಶಿವರಾಮ್ ಹೆಗ್ಡೆ, ಗೋಪಾಲ್ ಪೈ, ಅಂಬಾ ಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಜೆ ಸಮಾರೋಪ ಸಮಾರಂಭದ ಅಧ್ಯಕ್ಷರಾಗಿ ನೇಮಿರಾಜ್ ಅರಿಗ ವಹಿಸಿದರು ಅತಿಥಿಗಳಾಗಿ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಮೋಟಾರ್ ವಾಹನ ನಿರೀಕ್ಷಿಕರಾದ ಶಯ ಸಂತೋಷ ಶೆಟ್ಟಿ, ಸಿಬಂದಿಗಳಾದ ರಾಜೇಶ್ ಶೇಟ್, ಶಾಂತರಾಜ್, ಅಮರ್, ಶಯ ಶುದಂಷು, ರಕ್ಷಿತ್, ಉಪಸ್ಥಿತರಿದ್ದರು. ಹಾಗೂ ಶಿವರಾಮ್ ಹೆಗ್ಡೆ, ರಮೇಶ್ ದೇವಾಡಿಗ, ಗೋಪಾಲ್ ಪೈ ಉಪಸ್ಥಿತರಿದ್ದರು. ನೇಮಿರಾಜ್ ಮಾತಾಡಿ ಈ ತರಹದ ಪಂದ್ಯಾಟ ದಿಂದ ಕೆಲಸದ ಒತ್ತಡ ಕಡಿಮೆ ಆಗುತದೆ. ಆದುದರಿಂದ ವರ್ಷ ದಲ್ಲಿ ಎರಡು ಮೂರು ಮ್ಯಾಚ್ ಮಾಡುವಂತೆ ಹೇಳಿದರು. ಉಡುಪಿ ತಂಡವು ಪ್ರಥಮ, ಕಾರ್ಕಳ ತಂಡವು ದ್ವಿತೀಯ, ಹಾಗೂ ಕುಂದಾಪುರ ತಂಡವು ತೃತೀಯ ಬಹುಮಾನ ಪಡೆಯಿತು. ಆಡಿದ ಎಲ್ಲಾ ತಂಡದ ಆಟಗಾರರಿಗೆ ವೈಯಕ್ತಿಕ ಬಹುಮಾನ ನೀಡಲಾಯಿತು. ರವಿ ಅಲೆಯೂರು ಕಾರ್ಯಕ್ರಮ ನಿರೂಪಿದರು. ಅಂಬಾ ಪ್ರಸಾದ್ ಸ್ವಾಗತಿಸಿದರು ಹಾಗೂ ಧನ್ಯವಾದ ಅರ್ಪಿದರು.

Related posts

ಮದ್ದಡ್ಕದಲ್ಲಿ ಕರಿಂಜೆ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆ ಉದ್ಘಾಟನೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಮಾ.30-ಎ.6: ಬಳಂಜ ಶ್ರೀ ಪಂಚಲಿಂಗೇಶ್ವರ- ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಸೌತಡ್ಕ ದೇವಸ್ಥಾನ: ಗಂಟೆ ಹಗರಣ ಮತ್ತು ಹುಂಡಿ ಹಗರಣದ ಮರು ತನಿಖೆ ನಡೆಸಿ ವರದಿ ನೀಡಲು ಸೂಚನೆ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!