30.2 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರು

ಬೆಳ್ತಂಗಡಿ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರಿಂದ ತ್ರಿವೇಣಿ ಸಂಗಮದಲ್ಲಿ ವಿಷ್ಣುಸಹಸ್ರ ನಾಮ ಪಠಣ ಮಾಡಿ ಪವಿತ್ರ ಸ್ನಾನಗೈದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಮುಖರಾದ ಸೂರ್ಯ ನಾರಾಯಣ ಭಟ್, ಪ್ರಧಾನ ಕಾರ್ಯದರ್ಶಿ ದರ್ಣಪ್ಪ ಮೂಲ್ಯ, ಸದಸ್ಯರಾದ ಗಣೇಶ್ ಗೌಡ, ತಿಮ್ಮಪ್ಪ ಎಂ.ಕೆ, ಸುರೇಶ್ ಜಿ, ಗಣೇಶ್ ಗೌಡ ಕಡಿರುದ್ಯಾವರ, ಪ್ರದೀಪ್ ಗೌಡ ನಾಗಾಜೆ ವಿಜಯ ಕೆ ಹರಿಕಿರಣ್ ಯು ಪ್ರಭು ಉಪಸ್ಥಿತರಿದ್ದರು.

Related posts

ಎಕ್ಸೆಲ್ ಗುರುವಾಯನಕೆರೆಯಲ್ಲಿ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿ ಪ್ರಾರಂಭ

Suddi Udaya

ಸವಣಾಲು ದೇವಕಿ ಆಚಾರ್ಯ ಹೃದಯಘಾತದಿಂದ ನಿಧನ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಯಲ್ಲಿ ನ.4 ರಿಂದ 9 ಕೆಪಿಎಸ್ ಶೈಕ್ಷಣಿಕ ಹಬ್ಬ-2024 : 5,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ : ಶಾಸಕ ಹರೀಶ್

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಬಿ.ಎಸ್.ಎಫ್ ನಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಗಣೇಶ್ ಬಿ.ಎಲ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya
error: Content is protected !!