23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರು

ಬೆಳ್ತಂಗಡಿ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರಿಂದ ತ್ರಿವೇಣಿ ಸಂಗಮದಲ್ಲಿ ವಿಷ್ಣುಸಹಸ್ರ ನಾಮ ಪಠಣ ಮಾಡಿ ಪವಿತ್ರ ಸ್ನಾನಗೈದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಮುಖರಾದ ಸೂರ್ಯ ನಾರಾಯಣ ಭಟ್, ಪ್ರಧಾನ ಕಾರ್ಯದರ್ಶಿ ದರ್ಣಪ್ಪ ಮೂಲ್ಯ, ಸದಸ್ಯರಾದ ಗಣೇಶ್ ಗೌಡ, ತಿಮ್ಮಪ್ಪ ಎಂ.ಕೆ, ಸುರೇಶ್ ಜಿ, ಗಣೇಶ್ ಗೌಡ ಕಡಿರುದ್ಯಾವರ, ಪ್ರದೀಪ್ ಗೌಡ ನಾಗಾಜೆ ವಿಜಯ ಕೆ ಹರಿಕಿರಣ್ ಯು ಪ್ರಭು ಉಪಸ್ಥಿತರಿದ್ದರು.

Related posts

ವಿದ್ವತ್ ಪಿಯು ಕಾಲೇಜಿನಲ್ಲಿ CA ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ನರೇಗಾ ಮತ್ತು ತೆರಿಗೆ ವಸೂಲಾತಿಯಲ್ಲಿ ಗುರಿ ಸಾಧನೆ ಮಾಡಿದವರಿಗೆ ಸನ್ಮಾನ

Suddi Udaya

ಗುರುವಾಯನಕೆರೆ:ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ: ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನದ ಬೀದಿ ನಾಟಕ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya
error: Content is protected !!