25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರು

ಬೆಳ್ತಂಗಡಿ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರಿಂದ ತ್ರಿವೇಣಿ ಸಂಗಮದಲ್ಲಿ ವಿಷ್ಣುಸಹಸ್ರ ನಾಮ ಪಠಣ ಮಾಡಿ ಪವಿತ್ರ ಸ್ನಾನಗೈದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಮುಖರಾದ ಸೂರ್ಯ ನಾರಾಯಣ ಭಟ್, ಪ್ರಧಾನ ಕಾರ್ಯದರ್ಶಿ ದರ್ಣಪ್ಪ ಮೂಲ್ಯ, ಸದಸ್ಯರಾದ ಗಣೇಶ್ ಗೌಡ, ತಿಮ್ಮಪ್ಪ ಎಂ.ಕೆ, ಸುರೇಶ್ ಜಿ, ಗಣೇಶ್ ಗೌಡ ಕಡಿರುದ್ಯಾವರ, ಪ್ರದೀಪ್ ಗೌಡ ನಾಗಾಜೆ ವಿಜಯ ಕೆ ಹರಿಕಿರಣ್ ಯು ಪ್ರಭು ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತನೆ ಕಾರ್ಯ ನಿರ್ವಹಿಸಿರುವ ನಾಳದ ಶಿಲ್ಪಿ ಜಯಚಂದ್ರ ಆಚಾರ್ಯರವರಿಗೆ ಬೆಳ್ತಂಗಡಿ ಗುರು ಸೇವಾ ಪರಿಷತ್ ಘಟಕದಿಂದ ಗೌರವಾರ್ಪಣೆ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಪಡ್ಡಂದಡ್ಕ ಮದರಸದಲ್ಲಿ ಗಣರಾಜ್ಯೋತ್ಸವ

Suddi Udaya

ಅಂಡೆತ್ತಡ್ಕ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸಮುದಾಯ ದತ್ತ ಶಾಲಾ ಕಾರ್ಯಕ್ರಮ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರೊನಾಲ್ಡ್ ಪಿಂಟೋ ನಿಧನ

Suddi Udaya
error: Content is protected !!