April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಲರವ-2025 ಕಾರ್ಯಕ್ರಮ ಉದ್ಘಾಟನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ)ನಲ್ಲಿ ಮಾನವೀಯತೆ ವಿಭಾಗ ಸಂಘಟಿಸಿದ “ಕಲರವ” ಕಲೆಯ ಸೌಂದರ್ಯವನ್ನು ಆಚರಿಸುವ- 2025ರ ಒಂದು ದಿನದ ಇಂಟರ್ ಕಾಲೇಜಿಯೇಟ್ ಮತ್ತು ಇಂಟರ್ ಕ್ಲಾಸ್ ಫೆಸ್ಟ್ ಕಾರ್ಯಕ್ರಮ ಉದ್ಘಾಟನೆಯು ಫೆ.24ರಂದು ಉಜಿರೆ ಇಂದ್ರಪ್ರಸ್ಥ ಅಡಿಟೋರಿಯಂನಲ್ಲಿ ನಡೆಯಿತು.

ಮೂಡಬಿದ್ರಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ವೇದಿಕೆಯಲ್ಲಿ ಮುಖ್ಯ ಅತಿಥಿ ಮಂಗಳೂರು ಫಾರ್ಚೂನ್ ಪ್ರಮೋಟರ್ಸ್ ಪಾಲುದಾರರು, ಪವರ್ ಪಾಯಿಂಟ್ ಬ್ಯಾಟರಿ ಎಂ. ಡಿ. ಮಹೇಂದ್ರ ವರ್ಮಾ ಜೈನ್, ಕಾಲೇಜು ಪ್ರಾಂಶುಪಾಲ ಡಾ. ಬಿ.ಎ. ಕುಮಾರ್ ಹೆಗ್ಡೆ, ಕಲಾ ವಿಭಾಗದ ಭಾಸ್ಕರ್ ಹೆಗ್ಡೆ, ಸಂಸ್ಕೃತ ವಿಭಾಗದ ಶ್ರೀಧರ್ ಭಟ್, ವಿದ್ಯಾರ್ಥಿ ಪ್ರತಿನಿಧಿಗಳಾದ ವೀಕ್ಷ ಹಾಗೂ ಅಮೀರ್ ಉಪಸ್ಥಿತರಿದ್ದರು.

ಕಲರವ-2025ರ ಸಂಘಟನಾ ಕಾರ್ಯದರ್ಶಿ ಡಾ. ಸನ್ಮತಿ ಕುಮಾರ್ ಸ್ವಾಗತಿಸಿದರು. ಸುದೀಕ್ಷಾ ಮತ್ತು ತಂಡ ಪ್ರಾರ್ಥಿಸಿದರು. ವೀಕ್ಷ ಎಸ್.ವಿ. ವಂದಿಸಿದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಅಂತರ್ ಕಾಲೇಜು ಭಾಷಣ ಮತ್ತು ಚರ್ಚಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya

ಮುಂಡಾಜೆ : ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಸೆ.8: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!