23.3 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

ಬೆಳ್ತಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳೆದ ಕೆಲವು ಸಮಯಗಳಿಂದ ನಡೆಯುತ್ತಿರುವ ಘಟನೆಗಳಿಂದ ಭಕ್ತರು ಹಾಗೂ ಗ್ರಾಮಸ್ಥರು ಅಸಾಮಾಧಾನಗೊಂಡಿರುವ ಬೆನ್ನಲ್ಲೇ ದೇವಸ್ಥಾನದ ಕಾಣಿಕೆ ಹುಂಡಿಯ ಬೀಗ ಒಡೆದು ಕಳ್ಳತನ ನಡೆದಿದೆ.

ಫೆ.22ರಂದು ರಾತ್ರಿ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಕಳ್ಳತನ ನಡೆದಿದೆ.‌ ಎರಡು ದಿನಗಳ ಹಿಂದೆ ಯಾರೋ  ಅಶ್ವತ್ಥ ಕಟ್ಟೆಯ ಗಿಡವನ್ನು ತುಂಡರಿಸಿದ್ದಾರೆ. ಈ ಬಗ್ಗೆ ಕೂಡ ಕ್ರಮ ಕೈಗೊಳ್ಳುವಂತೆ ಭಕ್ತರು ಆಗ್ರಹಿಸಿದ್ದಾರೆ. ಕಳೆದ ಒಂದು ವರುಷಗಳ ಹಿಂದೆ ರಾಜಕೀಯ ರಹಿತವಾಗಿ ಮಾದರಿ ಬ್ರಹ್ಮಕಲಶೋತ್ಸವ ನಡೆದಿದ್ದ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ರೀತಿ ನಡೆಯುತ್ತಿರುವುದು ಭಕ್ತರ ಮನಸ್ಸಿಗೆ ತೀವ್ರ ನೋವು ಉಂಟು ಮಾಡುತ್ತಿದೆ.

Related posts

ಸುಲ್ಕೇರಿ ಮಹಾಮಾಯಿ ದೇವಸ್ಥಾನಕ್ಕೆ ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದಿಂದ ಚೆಂಡೆ, ದೀಪಾ, ಮತ್ತು ಕಹಳೆ ಸಮರ್ಪಣೆ

Suddi Udaya

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಭಂಡಾರಿಗೋಳಿ ವತಿಯಿಂದ ಆರ್ಥಿಕ ಧನ ಸಹಾಯ ಹಾಗೂ ಅಕ್ಕಿ ವಿತರಣೆ

Suddi Udaya

ರಾಜ್ಯಮಟ್ಟದ ಪರೀಕ್ಷೆಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆಗೆ ಉಪ ಪ್ರಾಂಶುಪಾಲರಿಂದ ಮೆಚ್ಚುಗೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!