26.7 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

ಬೆಳ್ತಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳೆದ ಕೆಲವು ಸಮಯಗಳಿಂದ ನಡೆಯುತ್ತಿರುವ ಘಟನೆಗಳಿಂದ ಭಕ್ತರು ಹಾಗೂ ಗ್ರಾಮಸ್ಥರು ಅಸಾಮಾಧಾನಗೊಂಡಿರುವ ಬೆನ್ನಲ್ಲೇ ದೇವಸ್ಥಾನದ ಕಾಣಿಕೆ ಹುಂಡಿಯ ಬೀಗ ಒಡೆದು ಕಳ್ಳತನ ನಡೆದಿದೆ.

ಫೆ.22ರಂದು ರಾತ್ರಿ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಕಳ್ಳತನ ನಡೆದಿದೆ.‌ ಎರಡು ದಿನಗಳ ಹಿಂದೆ ಯಾರೋ  ಅಶ್ವತ್ಥ ಕಟ್ಟೆಯ ಗಿಡವನ್ನು ತುಂಡರಿಸಿದ್ದಾರೆ. ಈ ಬಗ್ಗೆ ಕೂಡ ಕ್ರಮ ಕೈಗೊಳ್ಳುವಂತೆ ಭಕ್ತರು ಆಗ್ರಹಿಸಿದ್ದಾರೆ. ಕಳೆದ ಒಂದು ವರುಷಗಳ ಹಿಂದೆ ರಾಜಕೀಯ ರಹಿತವಾಗಿ ಮಾದರಿ ಬ್ರಹ್ಮಕಲಶೋತ್ಸವ ನಡೆದಿದ್ದ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ರೀತಿ ನಡೆಯುತ್ತಿರುವುದು ಭಕ್ತರ ಮನಸ್ಸಿಗೆ ತೀವ್ರ ನೋವು ಉಂಟು ಮಾಡುತ್ತಿದೆ.

Related posts

ಕನ್ಯಾಡಿಯ 11ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಗಾಂಧಿ ಸಂವಾದ ಶತಮಾನದ ಆಚರಣೆ: ಬೆಳ್ತಂಗಡಿಯಲ್ಲಿ ಪೂರ್ವಭಾವಿ ಸಭೆ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya

ಕುವೆಟ್ಟು, ಉಜಿರೆ, ಇಳಂತಿಲ ಗ್ರಾಪಂ 3 ಸದಸ್ಯ ಸ್ಥಾನಕ್ಕೆ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳ ಜಯ

Suddi Udaya
error: Content is protected !!