ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

ಬೆಳ್ತಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳೆದ ಕೆಲವು ಸಮಯಗಳಿಂದ ನಡೆಯುತ್ತಿರುವ ಘಟನೆಗಳಿಂದ ಭಕ್ತರು ಹಾಗೂ ಗ್ರಾಮಸ್ಥರು ಅಸಾಮಾಧಾನಗೊಂಡಿರುವ ಬೆನ್ನಲ್ಲೇ ದೇವಸ್ಥಾನದ ಕಾಣಿಕೆ ಹುಂಡಿಯ ಬೀಗ ಒಡೆದು ಕಳ್ಳತನ ನಡೆದಿದೆ.

ಫೆ.22ರಂದು ರಾತ್ರಿ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಕಳ್ಳತನ ನಡೆದಿದೆ.‌ ಎರಡು ದಿನಗಳ ಹಿಂದೆ ಯಾರೋ  ಅಶ್ವತ್ಥ ಕಟ್ಟೆಯ ಗಿಡವನ್ನು ತುಂಡರಿಸಿದ್ದಾರೆ. ಈ ಬಗ್ಗೆ ಕೂಡ ಕ್ರಮ ಕೈಗೊಳ್ಳುವಂತೆ ಭಕ್ತರು ಆಗ್ರಹಿಸಿದ್ದಾರೆ. ಕಳೆದ ಒಂದು ವರುಷಗಳ ಹಿಂದೆ ರಾಜಕೀಯ ರಹಿತವಾಗಿ ಮಾದರಿ ಬ್ರಹ್ಮಕಲಶೋತ್ಸವ ನಡೆದಿದ್ದ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ರೀತಿ ನಡೆಯುತ್ತಿರುವುದು ಭಕ್ತರ ಮನಸ್ಸಿಗೆ ತೀವ್ರ ನೋವು ಉಂಟು ಮಾಡುತ್ತಿದೆ.

Related posts

ಜ.23-24: ಎಸ್.ಡಿ.ಯಂ. ಕಾಲೇಜಿನಲ್ಲಿ ಜೀವ ವಿಜ್ಞಾನದ ಉದಯೋನ್ಮುಖ ಸಂಶೋಧನೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya

ಶಿಶಿಲ: ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಕರಾಯ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ

Suddi Udaya
error: Content is protected !!