April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ “ಹೆಜ್ಜೆ ಗುರುತು” ತಂಡದಿಂದ ಶ್ರಮದಾನ

ಬೆಳ್ತಂಗಡಿ: ದುಡಿಮೆಯೊಂದಿಗೆ ಸಿಕ್ಕ ಒಂದಷ್ಟು ಸಮಯವನ್ನು ಸಮಾಜ ಸೇವೆಗಾಗಿ ಪ್ರಕೃತಿ ಮಾತೆಯ ಅಳಿಲು ಸೇವೆಗಾಗಿ ಮೀಸಲಿಡಲು ಫೆ.೨೩ರಂದು “ಹೆಜ್ಜೆ ಗುರುತು” (ನಮ್ಮ ನಡೆ ಸರಿದಾರಿಯೆಡೆ) ಎಂಬ ಹೊಸ ತಂಡವನ್ನು ರಚಿಸಲಾಯಿತು.

ಇದರ ಉದ್ಘಾಟನೆಯ ಸಲುವಾಗಿ ಧರ್ಮಸ್ಥಳದ ಪ್ರೀತಿನಗರ ರಸ್ತೆಯಲ್ಲಿ ಶ್ರಮದಾನ ಮಾಡುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀಮತಿ ಸೌಮ್ಯ ಮನೋಜ್, ಕುಮಾರಿ ಚೈತ್ರ ಲಕ್ಷ್ಮೀ, ಶ್ರೀಮತಿ ಭವ್ಯಾ ಚಂದ್ರಶೇಖರ ಭಾಗಿಯಾಗಿದ್ದರು.

Related posts

ಅಂಡಿಂಜೆ: ಮಲೆರೊಟ್ಟು ನಿವಾಸಿ ಬಾಬು ಪೂಜಾರಿ ನಿಧನ

Suddi Udaya

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ್‍ಯಾಂಕ್

Suddi Udaya

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

Suddi Udaya

ಪಡಂಗಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆ

Suddi Udaya
error: Content is protected !!