23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ “ಹೆಜ್ಜೆ ಗುರುತು” ತಂಡದಿಂದ ಶ್ರಮದಾನ

ಬೆಳ್ತಂಗಡಿ: ದುಡಿಮೆಯೊಂದಿಗೆ ಸಿಕ್ಕ ಒಂದಷ್ಟು ಸಮಯವನ್ನು ಸಮಾಜ ಸೇವೆಗಾಗಿ ಪ್ರಕೃತಿ ಮಾತೆಯ ಅಳಿಲು ಸೇವೆಗಾಗಿ ಮೀಸಲಿಡಲು ಫೆ.೨೩ರಂದು “ಹೆಜ್ಜೆ ಗುರುತು” (ನಮ್ಮ ನಡೆ ಸರಿದಾರಿಯೆಡೆ) ಎಂಬ ಹೊಸ ತಂಡವನ್ನು ರಚಿಸಲಾಯಿತು.

ಇದರ ಉದ್ಘಾಟನೆಯ ಸಲುವಾಗಿ ಧರ್ಮಸ್ಥಳದ ಪ್ರೀತಿನಗರ ರಸ್ತೆಯಲ್ಲಿ ಶ್ರಮದಾನ ಮಾಡುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀಮತಿ ಸೌಮ್ಯ ಮನೋಜ್, ಕುಮಾರಿ ಚೈತ್ರ ಲಕ್ಷ್ಮೀ, ಶ್ರೀಮತಿ ಭವ್ಯಾ ಚಂದ್ರಶೇಖರ ಭಾಗಿಯಾಗಿದ್ದರು.

Related posts

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ಕೆ. ರಮೇಶ್ ರಾವ್ ಬೆಂಬಲ

Suddi Udaya

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

Suddi Udaya

ವಾಣಿ ಶಿಕ್ಷಣ ಸಂಸ್ಥೆ: ಸ್ಕೌಟ್ ಮತ್ತು ಗೈಡ್ಸ್- ಬೇಸಿಗೆ ಶಿಬಿರ

Suddi Udaya

ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಮಕ್ಕಳ ಬೇಸಿಗೆ ಶಿಬಿರ

Suddi Udaya
error: Content is protected !!