July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ “ಹೆಜ್ಜೆ ಗುರುತು” ತಂಡದಿಂದ ಶ್ರಮದಾನ

ಬೆಳ್ತಂಗಡಿ: ದುಡಿಮೆಯೊಂದಿಗೆ ಸಿಕ್ಕ ಒಂದಷ್ಟು ಸಮಯವನ್ನು ಸಮಾಜ ಸೇವೆಗಾಗಿ ಪ್ರಕೃತಿ ಮಾತೆಯ ಅಳಿಲು ಸೇವೆಗಾಗಿ ಮೀಸಲಿಡಲು ಫೆ.೨೩ರಂದು “ಹೆಜ್ಜೆ ಗುರುತು” (ನಮ್ಮ ನಡೆ ಸರಿದಾರಿಯೆಡೆ) ಎಂಬ ಹೊಸ ತಂಡವನ್ನು ರಚಿಸಲಾಯಿತು.

ಇದರ ಉದ್ಘಾಟನೆಯ ಸಲುವಾಗಿ ಧರ್ಮಸ್ಥಳದ ಪ್ರೀತಿನಗರ ರಸ್ತೆಯಲ್ಲಿ ಶ್ರಮದಾನ ಮಾಡುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀಮತಿ ಸೌಮ್ಯ ಮನೋಜ್, ಕುಮಾರಿ ಚೈತ್ರ ಲಕ್ಷ್ಮೀ, ಶ್ರೀಮತಿ ಭವ್ಯಾ ಚಂದ್ರಶೇಖರ ಭಾಗಿಯಾಗಿದ್ದರು.

Related posts

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿ ಜಾಹ್ನವಿ ದ್ವಿತೀಯ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಧರ್ಮಸ್ಥಳ: ಹದೆಗೆಟ್ಟ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ: ಮತದಾನ ಬಹಿಷ್ಕಾರದ ಎಚ್ಚರಿಕೆ

Suddi Udaya

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

Suddi Udaya

ಪಡ್ಡಂದಡ್ಕ ಮಂಜುಶ್ರಿ ಭಜನಾ ಮಂಡಳಿಯಲ್ಲಿ ಮಹಿಳಾ ದಿನಾಚರಣೆ

Suddi Udaya
error: Content is protected !!