24 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

ಬಂದಾರು: ಕುಂಬಾರರ ಸೇವಾ ಸಂಘ, ಜೈ ಶ್ರೀರಾಮ್ ಗೆಳೆಯರ ಬಳಗ ಸಹಯೋಗದಲ್ಲಿ ಫೆ.22ರಂದು ನಡೆದ ಜೈ ಶ್ರೀರಾಮ್ ಟ್ರೋಫಿ-2025 ಕುಂಬಾರರ ಮಾಗಣೆ ಮಟ್ಟದ ಕುಂಬಾರರ ಸಮಾವೇಶ ಹಾಗೂ ಕುಂಭಾ ಸಮಾಗಮ, ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Suddi Udaya

ಬಂದಾರು: 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ 

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

Suddi Udaya

ಇಂದಬೆಟ್ಟು: ಭಾರಿ ಸಿಡಿಲು ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿ, ಪ್ರಾಣಾಪಾಯದಿಂದ ಪಾರು

Suddi Udaya

ಪುದುವೆಟ್ಟು: ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

Suddi Udaya
error: Content is protected !!