April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

ಬಂದಾರು: ಕುಂಬಾರರ ಸೇವಾ ಸಂಘ, ಜೈ ಶ್ರೀರಾಮ್ ಗೆಳೆಯರ ಬಳಗ ಸಹಯೋಗದಲ್ಲಿ ಫೆ.22ರಂದು ನಡೆದ ಜೈ ಶ್ರೀರಾಮ್ ಟ್ರೋಫಿ-2025 ಕುಂಬಾರರ ಮಾಗಣೆ ಮಟ್ಟದ ಕುಂಬಾರರ ಸಮಾವೇಶ ಹಾಗೂ ಕುಂಭಾ ಸಮಾಗಮ, ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಜೆ ಡಿ ಎಸ್ ಅಭ್ಯರ್ಥಿಯಿಂದ ತಾಲೂಕಿನಲ್ಲಿ ಮತಯಾಚನೆ   

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯರಿಗೆ ಬೀಳ್ಕೊಡುಗೆ

Suddi Udaya

ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಕುಣಿತ ಭಜನಾ ಉದ್ಘಾಟನಾ ಕಾರ್ಯಕ್ರಮ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಪ್ರಧಾನಿಯಾಗಿ ನರೇಂದ್ರಮೋದಿಯವರ ಪ್ರಮಾಣ ವಚನ: ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya
error: Content is protected !!