21.4 C
ಪುತ್ತೂರು, ಬೆಳ್ತಂಗಡಿ
February 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯವನ್ನು ಎಸ್‌ಡಿಎಂ ಧರ್ಮೋತ್ಥಾನ ಟ್ರಸ್ಟ್‌ನ ಕಾರ್ಯದರ್ಶಿ ಹಾಗೂ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಫೆ.೨೩ರಂದು ಉದ್ಘಾಟಿಸಿ ಶುಭ ಹಾರೈಸಿದರು.

ಪಕ್ಕದಲ್ಲೆ ಉಚಿತ ವೈದ್ಯಕೀಯ ಚಿಕಿತ್ಸಾ ಕೇಂದ್ರ, ಪಾನೀಯ ವಿತರಣಾ ವ್ಯವಸ್ಥೆ, ಪೊಲೀಸ್ ಸಹಾಯ ಕೇಂದ್ರ ಹಾಗೂ ಮಾಹಿತಿ ಕೇಂದ್ರವಿದೆ.

ಈ ಸಂದರ್ಭದಲ್ಲಿ ಅನ್ನಪೂರ್ಣ ಭೋಜನಾಲಯದ ಮುಖ್ಯ ಪ್ರಬಂಧಕ ಸುಬ್ರಹ್ಮಣ್ಯ ಪ್ರಸಾದ್, ಕಂದಾಯ ವಿಭಾಗದ ಮುಖ್ಯಸ್ಥ ಶುಭಚಂದ್ರರಾಜ್, ಕ್ಷೇತ್ರದ ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

Suddi Udaya

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

Suddi Udaya

ಆ.25: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್‌ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಮಕ್ಕಳಿಗೆ ತಾಲೂಕು ಮಟ್ಟದ ಮುದ್ದುಕೃಷ್ಣ ,ಬಾಲಕೃಷ್ಣ, ಕೃಷ್ಣ ವೇಷ ಸ್ಪರ್ಧೆ, ಹೆಸರು ನೊಂದಾಯಿಸಲು ಕೊ.ದಿ. ಆ. 20-2024, ಮಾಹಿತಿಗಾಗಿ 8971689755 ಸಂಪರ್ಕಿಸಿರಿ

Suddi Udaya

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನೆ

Suddi Udaya

ಮೂಡುಕೋಡಿ: ಪ್ರಗತಿಪರ ಕೃಷಿಕ ಶ್ರೀಧರ ಪೂಜಾರಿ ನಿಧನ

Suddi Udaya

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!