39.3 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಲರವ-2025 ಕಾರ್ಯಕ್ರಮ ಉದ್ಘಾಟನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ)ನಲ್ಲಿ ಮಾನವೀಯತೆ ವಿಭಾಗ ಸಂಘಟಿಸಿದ “ಕಲರವ” ಕಲೆಯ ಸೌಂದರ್ಯವನ್ನು ಆಚರಿಸುವ- 2025ರ ಒಂದು ದಿನದ ಇಂಟರ್ ಕಾಲೇಜಿಯೇಟ್ ಮತ್ತು ಇಂಟರ್ ಕ್ಲಾಸ್ ಫೆಸ್ಟ್ ಕಾರ್ಯಕ್ರಮ ಉದ್ಘಾಟನೆಯು ಫೆ.24ರಂದು ಉಜಿರೆ ಇಂದ್ರಪ್ರಸ್ಥ ಅಡಿಟೋರಿಯಂನಲ್ಲಿ ನಡೆಯಿತು.

ಮೂಡಬಿದ್ರಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ವೇದಿಕೆಯಲ್ಲಿ ಮುಖ್ಯ ಅತಿಥಿ ಮಂಗಳೂರು ಫಾರ್ಚೂನ್ ಪ್ರಮೋಟರ್ಸ್ ಪಾಲುದಾರರು, ಪವರ್ ಪಾಯಿಂಟ್ ಬ್ಯಾಟರಿ ಎಂ. ಡಿ. ಮಹೇಂದ್ರ ವರ್ಮಾ ಜೈನ್, ಕಾಲೇಜು ಪ್ರಾಂಶುಪಾಲ ಡಾ. ಬಿ.ಎ. ಕುಮಾರ್ ಹೆಗ್ಡೆ, ಕಲಾ ವಿಭಾಗದ ಭಾಸ್ಕರ್ ಹೆಗ್ಡೆ, ಸಂಸ್ಕೃತ ವಿಭಾಗದ ಶ್ರೀಧರ್ ಭಟ್, ವಿದ್ಯಾರ್ಥಿ ಪ್ರತಿನಿಧಿಗಳಾದ ವೀಕ್ಷ ಹಾಗೂ ಅಮೀರ್ ಉಪಸ್ಥಿತರಿದ್ದರು.

ಕಲರವ-2025ರ ಸಂಘಟನಾ ಕಾರ್ಯದರ್ಶಿ ಡಾ. ಸನ್ಮತಿ ಕುಮಾರ್ ಸ್ವಾಗತಿಸಿದರು. ಸುದೀಕ್ಷಾ ಮತ್ತು ತಂಡ ಪ್ರಾರ್ಥಿಸಿದರು. ವೀಕ್ಷ ಎಸ್.ವಿ. ವಂದಿಸಿದರು.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಇಂದಬೆಟ್ಟು, ನಾವೂರು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಕನ್ಯಾಡಿ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ಕಲ್ಲಾಜೆ ಸ.ಹಿ.ಪ್ರಾ. ಶಾಲೆಯಲ್ಲಿ ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಆದಿತ್ಯ ರಮೇಶ್ ಹೆಗಡೆ ಆಯ್ಕೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಂ| ಸಿ| ಟೆಸಿ ಮಾನುವೆಲ್ ಎಸ್ ಎಚ್ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ನಿಂದ ಅತ್ಯುತ್ತಮ ಗ್ರಾಮ ಪಂಚಾಯತ್ ಆಗಿ ಆಯ್ಕೆಯಾದ ಉಜಿರೆ ಗ್ರಾಮ ಪಂಚಾಯತ್ ಗೆ ಡಾ|| ಚಿಕ್ಕ ಕೋಮರಿ ಗೌಡ ದತ್ತಿ ಪ್ರಶಸ್ತಿ ಪ್ರದಾನ

Suddi Udaya
error: Content is protected !!