24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಲರವ-2025 ಕಾರ್ಯಕ್ರಮ ಉದ್ಘಾಟನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ)ನಲ್ಲಿ ಮಾನವೀಯತೆ ವಿಭಾಗ ಸಂಘಟಿಸಿದ “ಕಲರವ” ಕಲೆಯ ಸೌಂದರ್ಯವನ್ನು ಆಚರಿಸುವ- 2025ರ ಒಂದು ದಿನದ ಇಂಟರ್ ಕಾಲೇಜಿಯೇಟ್ ಮತ್ತು ಇಂಟರ್ ಕ್ಲಾಸ್ ಫೆಸ್ಟ್ ಕಾರ್ಯಕ್ರಮ ಉದ್ಘಾಟನೆಯು ಫೆ.24ರಂದು ಉಜಿರೆ ಇಂದ್ರಪ್ರಸ್ಥ ಅಡಿಟೋರಿಯಂನಲ್ಲಿ ನಡೆಯಿತು.

ಮೂಡಬಿದ್ರಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ವೇದಿಕೆಯಲ್ಲಿ ಮುಖ್ಯ ಅತಿಥಿ ಮಂಗಳೂರು ಫಾರ್ಚೂನ್ ಪ್ರಮೋಟರ್ಸ್ ಪಾಲುದಾರರು, ಪವರ್ ಪಾಯಿಂಟ್ ಬ್ಯಾಟರಿ ಎಂ. ಡಿ. ಮಹೇಂದ್ರ ವರ್ಮಾ ಜೈನ್, ಕಾಲೇಜು ಪ್ರಾಂಶುಪಾಲ ಡಾ. ಬಿ.ಎ. ಕುಮಾರ್ ಹೆಗ್ಡೆ, ಕಲಾ ವಿಭಾಗದ ಭಾಸ್ಕರ್ ಹೆಗ್ಡೆ, ಸಂಸ್ಕೃತ ವಿಭಾಗದ ಶ್ರೀಧರ್ ಭಟ್, ವಿದ್ಯಾರ್ಥಿ ಪ್ರತಿನಿಧಿಗಳಾದ ವೀಕ್ಷ ಹಾಗೂ ಅಮೀರ್ ಉಪಸ್ಥಿತರಿದ್ದರು.

ಕಲರವ-2025ರ ಸಂಘಟನಾ ಕಾರ್ಯದರ್ಶಿ ಡಾ. ಸನ್ಮತಿ ಕುಮಾರ್ ಸ್ವಾಗತಿಸಿದರು. ಸುದೀಕ್ಷಾ ಮತ್ತು ತಂಡ ಪ್ರಾರ್ಥಿಸಿದರು. ವೀಕ್ಷ ಎಸ್.ವಿ. ವಂದಿಸಿದರು.

Related posts

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ಹನುಮ ಜಯಂತಿ ಆಚರಣೆ

Suddi Udaya

ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿ ಯವರನ್ನು ಭೇಟಿಯಾದ ಎಸ್.ಡಿ.ಪಿ.ಐ ನಾಯಕರು

Suddi Udaya

ಪಾರೆಂಕಿಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿತ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಮನೆ ಬಳಿ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರು ಕಳವು

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

Suddi Udaya
error: Content is protected !!