29.6 C
ಪುತ್ತೂರು, ಬೆಳ್ತಂಗಡಿ
June 1, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

ಬೆಳ್ತಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳೆದ ಕೆಲವು ಸಮಯಗಳಿಂದ ನಡೆಯುತ್ತಿರುವ ಘಟನೆಗಳಿಂದ ಭಕ್ತರು ಹಾಗೂ ಗ್ರಾಮಸ್ಥರು ಅಸಾಮಾಧಾನಗೊಂಡಿರುವ ಬೆನ್ನಲ್ಲೇ ದೇವಸ್ಥಾನದ ಕಾಣಿಕೆ ಹುಂಡಿಯ ಬೀಗ ಒಡೆದು ಕಳ್ಳತನ ನಡೆದಿದೆ.

ಫೆ.22ರಂದು ರಾತ್ರಿ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಕಳ್ಳತನ ನಡೆದಿದೆ.‌ ಎರಡು ದಿನಗಳ ಹಿಂದೆ ಯಾರೋ  ಅಶ್ವತ್ಥ ಕಟ್ಟೆಯ ಗಿಡವನ್ನು ತುಂಡರಿಸಿದ್ದಾರೆ. ಈ ಬಗ್ಗೆ ಕೂಡ ಕ್ರಮ ಕೈಗೊಳ್ಳುವಂತೆ ಭಕ್ತರು ಆಗ್ರಹಿಸಿದ್ದಾರೆ. ಕಳೆದ ಒಂದು ವರುಷಗಳ ಹಿಂದೆ ರಾಜಕೀಯ ರಹಿತವಾಗಿ ಮಾದರಿ ಬ್ರಹ್ಮಕಲಶೋತ್ಸವ ನಡೆದಿದ್ದ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ರೀತಿ ನಡೆಯುತ್ತಿರುವುದು ಭಕ್ತರ ಮನಸ್ಸಿಗೆ ತೀವ್ರ ನೋವು ಉಂಟು ಮಾಡುತ್ತಿದೆ.

Related posts

ಸೆ.14: ಗುರುವಂದನ ಕಾರ್ಯಕ್ರಮಕ್ಕೆ ಬಹರೈನ್ ಹಾಗೂ ದುಬೈಗೆ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಯಾತ್ರೆ

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ತಿನ ಸದಸ್ಯರು ಶ್ರೀಮತಿ ಮಲ್ಲಿಕಾ ಪಕ್ಕಳ ಬೇಟಿ

Suddi Udaya

ಮಾಲಾಡಿ ಸರ್ಕಾರಿ ಐ ಟಿಐಯಲ್ಲಿ ವಾರ್ಷಿಕೋತ್ಸವ

Suddi Udaya

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya
error: Content is protected !!