38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

ಬೆಳ್ತಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳೆದ ಕೆಲವು ಸಮಯಗಳಿಂದ ನಡೆಯುತ್ತಿರುವ ಘಟನೆಗಳಿಂದ ಭಕ್ತರು ಹಾಗೂ ಗ್ರಾಮಸ್ಥರು ಅಸಾಮಾಧಾನಗೊಂಡಿರುವ ಬೆನ್ನಲ್ಲೇ ದೇವಸ್ಥಾನದ ಕಾಣಿಕೆ ಹುಂಡಿಯ ಬೀಗ ಒಡೆದು ಕಳ್ಳತನ ನಡೆದಿದೆ.

ಫೆ.22ರಂದು ರಾತ್ರಿ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಕಳ್ಳತನ ನಡೆದಿದೆ.‌ ಎರಡು ದಿನಗಳ ಹಿಂದೆ ಯಾರೋ  ಅಶ್ವತ್ಥ ಕಟ್ಟೆಯ ಗಿಡವನ್ನು ತುಂಡರಿಸಿದ್ದಾರೆ. ಈ ಬಗ್ಗೆ ಕೂಡ ಕ್ರಮ ಕೈಗೊಳ್ಳುವಂತೆ ಭಕ್ತರು ಆಗ್ರಹಿಸಿದ್ದಾರೆ. ಕಳೆದ ಒಂದು ವರುಷಗಳ ಹಿಂದೆ ರಾಜಕೀಯ ರಹಿತವಾಗಿ ಮಾದರಿ ಬ್ರಹ್ಮಕಲಶೋತ್ಸವ ನಡೆದಿದ್ದ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ರೀತಿ ನಡೆಯುತ್ತಿರುವುದು ಭಕ್ತರ ಮನಸ್ಸಿಗೆ ತೀವ್ರ ನೋವು ಉಂಟು ಮಾಡುತ್ತಿದೆ.

Related posts

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿತುಳು ನಾಡು-ನುಡಿ-ಸಂಸ್ಕೃತಿ ಒರಿಪಾವುನ ಬುಳೆಪಾವುನ ಮಾರ್ಗೋಪಾಯೊಲು” ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ

Suddi Udaya

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ವಕೀಲರ ದಿನ ಆಚರಣೆ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya
error: Content is protected !!