July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

ಬೆಳ್ತಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳೆದ ಕೆಲವು ಸಮಯಗಳಿಂದ ನಡೆಯುತ್ತಿರುವ ಘಟನೆಗಳಿಂದ ಭಕ್ತರು ಹಾಗೂ ಗ್ರಾಮಸ್ಥರು ಅಸಾಮಾಧಾನಗೊಂಡಿರುವ ಬೆನ್ನಲ್ಲೇ ದೇವಸ್ಥಾನದ ಕಾಣಿಕೆ ಹುಂಡಿಯ ಬೀಗ ಒಡೆದು ಕಳ್ಳತನ ನಡೆದಿದೆ.

ಫೆ.22ರಂದು ರಾತ್ರಿ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಕಳ್ಳತನ ನಡೆದಿದೆ.‌ ಎರಡು ದಿನಗಳ ಹಿಂದೆ ಯಾರೋ  ಅಶ್ವತ್ಥ ಕಟ್ಟೆಯ ಗಿಡವನ್ನು ತುಂಡರಿಸಿದ್ದಾರೆ. ಈ ಬಗ್ಗೆ ಕೂಡ ಕ್ರಮ ಕೈಗೊಳ್ಳುವಂತೆ ಭಕ್ತರು ಆಗ್ರಹಿಸಿದ್ದಾರೆ. ಕಳೆದ ಒಂದು ವರುಷಗಳ ಹಿಂದೆ ರಾಜಕೀಯ ರಹಿತವಾಗಿ ಮಾದರಿ ಬ್ರಹ್ಮಕಲಶೋತ್ಸವ ನಡೆದಿದ್ದ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ರೀತಿ ನಡೆಯುತ್ತಿರುವುದು ಭಕ್ತರ ಮನಸ್ಸಿಗೆ ತೀವ್ರ ನೋವು ಉಂಟು ಮಾಡುತ್ತಿದೆ.

Related posts

ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ

Suddi Udaya

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

Suddi Udaya

ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾ.ಪಂ. ಕುಕ್ಕೇಡಿ ವತಿಯಿಂದ ನರೇಗಾ ಫಲಾನುಭವಿಗಳಿಗೆ ಗಿಡ ವಿತರಣೆ

Suddi Udaya

ಮೇಲಂತಬೆಟ್ಟು:ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಸಂಭ್ರಮದ ನಾಗರ ಪಂಚಮಿ ಆಚರಣೆ

Suddi Udaya

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya
error: Content is protected !!