23.6 C
ಪುತ್ತೂರು, ಬೆಳ್ತಂಗಡಿ
April 16, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

ಬೆಳ್ತಂಗಡಿ: ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ೨೦೨೫-೨೬ನೇ ಸಾಲಿನ ಮುಂದಿನ ಮೂರು ವರ್ಷದ ಅವಧಿಗೆ ಹೊಸ ಸಮಿತಿಯನ್ನು ಮದ್ದಡ್ಕ ಸುನ್ನೀ ಸೆಂಟರ್ ಸಭಾಂಗಣದಲ್ಲಿ ಅಬ್ದುಲ್ ಹಮೀದ್ ಅಲ್ ಫುರ್ಖಾನಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಅಬ್ದುಲ್ ಹಮೀದ್ ಅಲ್ ಫುರ್ಖಾನಿ, ಪ್ರದಾನ ಕಾರ್ಯದರ್ಶಿಯಾಗಿ ಉಮ್ಮರ್ ಮಾಸ್ಟರ್, ಕೋಶಾಧಿಕಾರಿಯಾಗಿ ಅಬ್ಬೋನು ಮದ್ದಡ್ಕ, ಉಪಾಧ್ಯಕ್ಷರಾಗಿ ಉಸ್ಮಾನ್ ಹಾಜಿ ಆಲಂದಿಲ, ದಅವಾ ಕಾರ್ಯದರ್ಶಿಯಾಗಿ ಉಸ್ಮಾನ್ ಸಖಾಫಿ, ಮೀಡಿಯಾ ಕಾರ್ಯದರ್ಶಿಯಾಗಿ ಅಬ್ದುಲ್ ಕರೀಮ್ ಗೇರುಕಟ್ಟೆ, ಹಿಸಾಬ ಕಾರ್ಯದರ್ಶಿಯಾಗಿ ಅಬೂಸ್ಟಾಲಿಹ್ ಪರಪ್ಪು ಚಾರಿಟಿ (ಸಹಾಯ) ಹಂಝ ಜಾರಿಗೆಬೈಲು, ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಅಬೂಬಕ್ಕರ್ ಹಾಜಿ ಪರಪ್ಪು, ಸಂಘಟನಾ ಕಾರ್ಯದರ್ಶಿಯಾಗಿ ಮಹಮ್ಮದ್ ರಫೀಕ್ ಅಲ್ ಫುರ್ಖಾನಿ ಜಾರಿಗೆಬೈಲು ಹಾಗೂ ಒಟ್ಟು ೩೦ ಸದಸ್ಯರನ್ನೊಳಗೊಂಡ ಸಮಿತಿ ರಚಿಸಲಾಯಿತು.

ಸರ್ಕಲ್ ಕೌನ್ಸಿಲರ್‌ಗಳಾಗಿ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ಇಸ್ಮಾಯಿಲ್ ಹಾಜಿ ಜಾರಿಗೆಬೈಲು ಎಂ.ಹೆಚ್. ಅಬೂಬಕ್ಕರ್ ಮದ್ದಡ್ಕ. ಹಂಝ ಜಾರಿಗೆಬೈಲು. ಅಬೂಸಾಲಿಹ್ ಪರಪ್ಪು, ಉಸ್ಮಾನ್ ಸಖಾಫಿ ಆಯ್ಕೆಯಾದರು.

Related posts

ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ ಮನೆಗೆ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜ ಭೇಟಿ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ವಿಶೇಷ ಪೂಜೆ

Suddi Udaya

ಬಳ್ಳಮಂಜ 26ನೇ ವರ್ಷದ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya
error: Content is protected !!