23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

ಬೆಳ್ತಂಗಡಿ: ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ೨೦೨೫-೨೬ನೇ ಸಾಲಿನ ಮುಂದಿನ ಮೂರು ವರ್ಷದ ಅವಧಿಗೆ ಹೊಸ ಸಮಿತಿಯನ್ನು ಮದ್ದಡ್ಕ ಸುನ್ನೀ ಸೆಂಟರ್ ಸಭಾಂಗಣದಲ್ಲಿ ಅಬ್ದುಲ್ ಹಮೀದ್ ಅಲ್ ಫುರ್ಖಾನಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಅಬ್ದುಲ್ ಹಮೀದ್ ಅಲ್ ಫುರ್ಖಾನಿ, ಪ್ರದಾನ ಕಾರ್ಯದರ್ಶಿಯಾಗಿ ಉಮ್ಮರ್ ಮಾಸ್ಟರ್, ಕೋಶಾಧಿಕಾರಿಯಾಗಿ ಅಬ್ಬೋನು ಮದ್ದಡ್ಕ, ಉಪಾಧ್ಯಕ್ಷರಾಗಿ ಉಸ್ಮಾನ್ ಹಾಜಿ ಆಲಂದಿಲ, ದಅವಾ ಕಾರ್ಯದರ್ಶಿಯಾಗಿ ಉಸ್ಮಾನ್ ಸಖಾಫಿ, ಮೀಡಿಯಾ ಕಾರ್ಯದರ್ಶಿಯಾಗಿ ಅಬ್ದುಲ್ ಕರೀಮ್ ಗೇರುಕಟ್ಟೆ, ಹಿಸಾಬ ಕಾರ್ಯದರ್ಶಿಯಾಗಿ ಅಬೂಸ್ಟಾಲಿಹ್ ಪರಪ್ಪು ಚಾರಿಟಿ (ಸಹಾಯ) ಹಂಝ ಜಾರಿಗೆಬೈಲು, ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಅಬೂಬಕ್ಕರ್ ಹಾಜಿ ಪರಪ್ಪು, ಸಂಘಟನಾ ಕಾರ್ಯದರ್ಶಿಯಾಗಿ ಮಹಮ್ಮದ್ ರಫೀಕ್ ಅಲ್ ಫುರ್ಖಾನಿ ಜಾರಿಗೆಬೈಲು ಹಾಗೂ ಒಟ್ಟು ೩೦ ಸದಸ್ಯರನ್ನೊಳಗೊಂಡ ಸಮಿತಿ ರಚಿಸಲಾಯಿತು.

ಸರ್ಕಲ್ ಕೌನ್ಸಿಲರ್‌ಗಳಾಗಿ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ಇಸ್ಮಾಯಿಲ್ ಹಾಜಿ ಜಾರಿಗೆಬೈಲು ಎಂ.ಹೆಚ್. ಅಬೂಬಕ್ಕರ್ ಮದ್ದಡ್ಕ. ಹಂಝ ಜಾರಿಗೆಬೈಲು. ಅಬೂಸಾಲಿಹ್ ಪರಪ್ಪು, ಉಸ್ಮಾನ್ ಸಖಾಫಿ ಆಯ್ಕೆಯಾದರು.

Related posts

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ

Suddi Udaya

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಧರ್ಮಸ್ಥಳಕ್ಕೆ ಬಂದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು

Suddi Udaya

ಬೆಳ್ತಂಗಡಿಯ ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್ ವತಿಯಿಂದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನೂತನ ಅನ್ನಛತ್ರ ಉದ್ಘಾಟನೆ

Suddi Udaya

ಹಿರಿಯ ಸಹಕಾರಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟುರವರಿಗೆ ‘ಸಹಕಾರಿ ರತ್ನ ಪ್ರಶಸ್ತಿ’

Suddi Udaya
error: Content is protected !!