September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

ಬೆಳ್ತಂಗಡಿ: ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ೨೦೨೫-೨೬ನೇ ಸಾಲಿನ ಮುಂದಿನ ಮೂರು ವರ್ಷದ ಅವಧಿಗೆ ಹೊಸ ಸಮಿತಿಯನ್ನು ಮದ್ದಡ್ಕ ಸುನ್ನೀ ಸೆಂಟರ್ ಸಭಾಂಗಣದಲ್ಲಿ ಅಬ್ದುಲ್ ಹಮೀದ್ ಅಲ್ ಫುರ್ಖಾನಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಅಬ್ದುಲ್ ಹಮೀದ್ ಅಲ್ ಫುರ್ಖಾನಿ, ಪ್ರದಾನ ಕಾರ್ಯದರ್ಶಿಯಾಗಿ ಉಮ್ಮರ್ ಮಾಸ್ಟರ್, ಕೋಶಾಧಿಕಾರಿಯಾಗಿ ಅಬ್ಬೋನು ಮದ್ದಡ್ಕ, ಉಪಾಧ್ಯಕ್ಷರಾಗಿ ಉಸ್ಮಾನ್ ಹಾಜಿ ಆಲಂದಿಲ, ದಅವಾ ಕಾರ್ಯದರ್ಶಿಯಾಗಿ ಉಸ್ಮಾನ್ ಸಖಾಫಿ, ಮೀಡಿಯಾ ಕಾರ್ಯದರ್ಶಿಯಾಗಿ ಅಬ್ದುಲ್ ಕರೀಮ್ ಗೇರುಕಟ್ಟೆ, ಹಿಸಾಬ ಕಾರ್ಯದರ್ಶಿಯಾಗಿ ಅಬೂಸ್ಟಾಲಿಹ್ ಪರಪ್ಪು ಚಾರಿಟಿ (ಸಹಾಯ) ಹಂಝ ಜಾರಿಗೆಬೈಲು, ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಅಬೂಬಕ್ಕರ್ ಹಾಜಿ ಪರಪ್ಪು, ಸಂಘಟನಾ ಕಾರ್ಯದರ್ಶಿಯಾಗಿ ಮಹಮ್ಮದ್ ರಫೀಕ್ ಅಲ್ ಫುರ್ಖಾನಿ ಜಾರಿಗೆಬೈಲು ಹಾಗೂ ಒಟ್ಟು ೩೦ ಸದಸ್ಯರನ್ನೊಳಗೊಂಡ ಸಮಿತಿ ರಚಿಸಲಾಯಿತು.

ಸರ್ಕಲ್ ಕೌನ್ಸಿಲರ್‌ಗಳಾಗಿ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ಇಸ್ಮಾಯಿಲ್ ಹಾಜಿ ಜಾರಿಗೆಬೈಲು ಎಂ.ಹೆಚ್. ಅಬೂಬಕ್ಕರ್ ಮದ್ದಡ್ಕ. ಹಂಝ ಜಾರಿಗೆಬೈಲು. ಅಬೂಸಾಲಿಹ್ ಪರಪ್ಪು, ಉಸ್ಮಾನ್ ಸಖಾಫಿ ಆಯ್ಕೆಯಾದರು.

Related posts

ಬೆಳ್ತಂಗಡಿ: ಪವರ್ ಆನ್ ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ರಿಯಾಯಿತಿ,

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್, ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ ಮತ್ತು ರೋಟರಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಆರ್ಥಿಕವಾಗಿ ಹಿಂದುಳಿದಿರುವ ತಾಲೂಕಿನ ಪ್ರತಿಭಾವಂತ 258 ವಿದ್ಯಾರ್ಥಿಗಳಿಗೆ ರೂ.10.32 ಲಕ್ಷ ಸ್ಕಾಲ‌ರ್ ಶಿಪ್ ವಿತರಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

Suddi Udaya

ನಾವೂರು ಆಟೋ ಚಾಲಕ ಲಿಂಗಪ್ಪಗೌಡರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರು ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ತ್ರೋಬಾಲ್ ತಂಡಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ ಮಾಲಕರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಪೆನ್ಸಿಲ್, ಪೆನ್ನು ಹಾಗೂ ಸದಸ್ಯರಿಗೆ ವೈದ್ಯಕೀಯ ನೆರವು

Suddi Udaya
error: Content is protected !!