September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

ಗೇರುಕಟ್ಟೆ: ಲತೀಫ್ ಪರಿಮ, ಯೋಗಿಶ್ ಎಸ್.ಆರ್. ಹಾಗೂ ಸಾದಿಕ್ ಕೆಂಪಿ ರವರ ನೇತೃತ್ವದಲ್ಲಿ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭವು ಫೆ.23ರಂದು ಹೈಸ್ಕೂಲ್ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಕರೀಮ್ ಗೇರುಕಟ್ಟೆ, ಲತೀಫ್ ಪರಿಮ, ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾದ ನೇವಿಲ್ ಮೊರಾಸ್, ನಿತೇಶ್ ಜಾರಿಗೆಬೈಲು, ಮನ್ಸೂರ್ ಜಿ, ಯೋಗಿಶ್ ಸುವರ್ಣ ಎಸ್.ಆರ್, ಹಬೀಬ್ ಕಜೆಮಾರ್, ರಫೀಕ್ ಪರಪ್ಪು, ಫಯಾಜ್ ಕೆ.ಎಂ., ಸಂದೀಪ್ ನಾಳ ಉಪಸ್ಥಿತರಿದ್ದರು.

ತೀರ್ಪುಗಾರರಾಗಿ ಶುಕೂರ್ ಕೆಂಪಿ ಉಪ್ಪಿನಂಗಡಿ ಹಾಗೂ ಯೋಗಿಶ್ ಎಸ್ ಆರ್. ಕಾರ್ಯ ನಿರ್ವಹಿಸಿದರು.

ಪ್ರಥಮ ಸ್ಥಾನವನ್ನು ಪ್ಲೇ ಬಾಯ್ಸ್ ಬೊಳ್ಳುಕಲ್ಲು, ದ್ವಿತೀಯ ಸ್ಥಾನವನ್ನು ವಿಫ್ನೇಶ್ ಪವರ್ ಸಿಸ್ಟಮ್ ನಾಳ, ತೃತೀಯ ಸ್ಥಾನವನ್ನು ಎಸ್.ಆರ್.ಹೆಚ್ ಗೇರುಕಟ್ಟೆ, ಚತುರ್ಥ ಸ್ಥಾನವನ್ನು ವೈ.ಎಫ್.ಓ ಓಡಿಲ್ನಾಳ ತಂಡ ಹಾಗೂ ಉತ್ತಮ ಶಿಸ್ತಿನ ತಂಡ ವೈ.ಎಫ್.ಓ ಓಡಿಲ್ನಾಳ ತಂಡ, ಸರಣಿ ಶ್ರೇಷ್ಠರಾಗಿ ಸಂದೀಪ್ ನಾಳ, ಪಂದ್ಯಶ್ರೇಷ್ಠರಾಗಿ ಸಾದಿಕ್ ಎರುಕಡಪ್ಪು, ಉತ್ತಮ ಬ್ಯಾಟ್ಸ್‌ಮನ್ ಆಗಿ ಅಮೀನ್ ಎರುಕಡಪ್ಪು, ಉತ್ತಮ ಬೌಲರ್ ಆಗಿ ರವಿ ನಾಳ, ಉತ್ತಮ ಫೀಲ್ಡರ್ ಆಗಿ ಸಂಶುದ್ದೀನ್ ಜಾರಿಗೆಬೈಲು, ಉತ್ತಮ ವಿಕೇಟ್ ಕೀಪರ್ ಆಗಿ ಶರೀಫ್ ಗೇರುಕಟ್ಟೆ, ಉದಯೋನ್ಮುಕ ಆಟಗಾರನಾಗಿ ಹಾಸಿಮ್ ಗೇರುಕಟ್ಟೆ ಪ್ರಶಸ್ತಿ ಸ್ವೀಕರಿಸಿದರು.

Related posts

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

Suddi Udaya

ಜ.22-24: ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡದಿಂದ ಹರೀಶ್ .ವಿ. ನೆರಿಯ ಅವರ ಮನೆಗೆ ಭೇಟಿ

Suddi Udaya

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ರವರಿಗೆ ಅಭಿನಂದನೆ ಕೋರಿ ಬ್ಯಾನರ್ ಅಳವಡಿಕೆ: ಬ್ಯಾನರ್ ನ್ನು ತೆರವುಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಸನ್ನಿಧಾನದಲ್ಲಿ ನಾಗಬ್ರಹ್ಮ ಮಂಡಲ ಮೊದಲ ದಿನ ಪೂಜೆ ಸಂದರ್ಭದಲ್ಲಿ ಕೃಷ್ಣಸರ್ಪ ಪ್ರತ್ಯಕ್ಷ

Suddi Udaya
error: Content is protected !!