25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

ಗೇರುಕಟ್ಟೆ: ಲತೀಫ್ ಪರಿಮ, ಯೋಗಿಶ್ ಎಸ್.ಆರ್. ಹಾಗೂ ಸಾದಿಕ್ ಕೆಂಪಿ ರವರ ನೇತೃತ್ವದಲ್ಲಿ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭವು ಫೆ.23ರಂದು ಹೈಸ್ಕೂಲ್ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಕರೀಮ್ ಗೇರುಕಟ್ಟೆ, ಲತೀಫ್ ಪರಿಮ, ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾದ ನೇವಿಲ್ ಮೊರಾಸ್, ನಿತೇಶ್ ಜಾರಿಗೆಬೈಲು, ಮನ್ಸೂರ್ ಜಿ, ಯೋಗಿಶ್ ಸುವರ್ಣ ಎಸ್.ಆರ್, ಹಬೀಬ್ ಕಜೆಮಾರ್, ರಫೀಕ್ ಪರಪ್ಪು, ಫಯಾಜ್ ಕೆ.ಎಂ., ಸಂದೀಪ್ ನಾಳ ಉಪಸ್ಥಿತರಿದ್ದರು.

ತೀರ್ಪುಗಾರರಾಗಿ ಶುಕೂರ್ ಕೆಂಪಿ ಉಪ್ಪಿನಂಗಡಿ ಹಾಗೂ ಯೋಗಿಶ್ ಎಸ್ ಆರ್. ಕಾರ್ಯ ನಿರ್ವಹಿಸಿದರು.

ಪ್ರಥಮ ಸ್ಥಾನವನ್ನು ಪ್ಲೇ ಬಾಯ್ಸ್ ಬೊಳ್ಳುಕಲ್ಲು, ದ್ವಿತೀಯ ಸ್ಥಾನವನ್ನು ವಿಫ್ನೇಶ್ ಪವರ್ ಸಿಸ್ಟಮ್ ನಾಳ, ತೃತೀಯ ಸ್ಥಾನವನ್ನು ಎಸ್.ಆರ್.ಹೆಚ್ ಗೇರುಕಟ್ಟೆ, ಚತುರ್ಥ ಸ್ಥಾನವನ್ನು ವೈ.ಎಫ್.ಓ ಓಡಿಲ್ನಾಳ ತಂಡ ಹಾಗೂ ಉತ್ತಮ ಶಿಸ್ತಿನ ತಂಡ ವೈ.ಎಫ್.ಓ ಓಡಿಲ್ನಾಳ ತಂಡ, ಸರಣಿ ಶ್ರೇಷ್ಠರಾಗಿ ಸಂದೀಪ್ ನಾಳ, ಪಂದ್ಯಶ್ರೇಷ್ಠರಾಗಿ ಸಾದಿಕ್ ಎರುಕಡಪ್ಪು, ಉತ್ತಮ ಬ್ಯಾಟ್ಸ್‌ಮನ್ ಆಗಿ ಅಮೀನ್ ಎರುಕಡಪ್ಪು, ಉತ್ತಮ ಬೌಲರ್ ಆಗಿ ರವಿ ನಾಳ, ಉತ್ತಮ ಫೀಲ್ಡರ್ ಆಗಿ ಸಂಶುದ್ದೀನ್ ಜಾರಿಗೆಬೈಲು, ಉತ್ತಮ ವಿಕೇಟ್ ಕೀಪರ್ ಆಗಿ ಶರೀಫ್ ಗೇರುಕಟ್ಟೆ, ಉದಯೋನ್ಮುಕ ಆಟಗಾರನಾಗಿ ಹಾಸಿಮ್ ಗೇರುಕಟ್ಟೆ ಪ್ರಶಸ್ತಿ ಸ್ವೀಕರಿಸಿದರು.

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಉಪ್ಪಿನಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ವೇಣೂರು: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಕಾಂಗ್ರೇಸ್ ವಿರುದ್ದ ಪ್ರತಿಭಟನೆ

Suddi Udaya

ಶಿರ್ಲಾಲು ಆಟೋ ಚಾಲಕ ಮಾಲಕ ಸಂಘದ ಮಾಜಿ ಅಧ್ಯಕ್ಷ ಹರೀಶ್ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ :ಸ್ಕ್ರೀನ್ ಪ್ರಿಂಟ್ ಮಾಲಕ ಬಿ.ಕೆ. ಹರಿಪ್ರಸಾದ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಮಾದರಿ ಶಾಲೆಗೆ ಲಯನ್ಸ್ ಕ್ಲಬ್ ನಿಂದ ಶುದ್ಧನೀರು ಯಂತ್ರ ಕೊಡುಗೆ

Suddi Udaya
error: Content is protected !!