April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ “ಹೆಜ್ಜೆ ಗುರುತು” ತಂಡದಿಂದ ಶ್ರಮದಾನ

ಬೆಳ್ತಂಗಡಿ: ದುಡಿಮೆಯೊಂದಿಗೆ ಸಿಕ್ಕ ಒಂದಷ್ಟು ಸಮಯವನ್ನು ಸಮಾಜ ಸೇವೆಗಾಗಿ ಪ್ರಕೃತಿ ಮಾತೆಯ ಅಳಿಲು ಸೇವೆಗಾಗಿ ಮೀಸಲಿಡಲು ಫೆ.೨೩ರಂದು “ಹೆಜ್ಜೆ ಗುರುತು” (ನಮ್ಮ ನಡೆ ಸರಿದಾರಿಯೆಡೆ) ಎಂಬ ಹೊಸ ತಂಡವನ್ನು ರಚಿಸಲಾಯಿತು.

ಇದರ ಉದ್ಘಾಟನೆಯ ಸಲುವಾಗಿ ಧರ್ಮಸ್ಥಳದ ಪ್ರೀತಿನಗರ ರಸ್ತೆಯಲ್ಲಿ ಶ್ರಮದಾನ ಮಾಡುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀಮತಿ ಸೌಮ್ಯ ಮನೋಜ್, ಕುಮಾರಿ ಚೈತ್ರ ಲಕ್ಷ್ಮೀ, ಶ್ರೀಮತಿ ಭವ್ಯಾ ಚಂದ್ರಶೇಖರ ಭಾಗಿಯಾಗಿದ್ದರು.

Related posts

ಧರ್ಮಸ್ಥಳ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಮಂದಿರದಲ್ಲಿ ಭಜನಾ ವಾರ್ಷಿಕೋತ್ಸವ ಪ್ರಯುಕ್ತ ತಾಲೂಕಿನ ವಿವಿಧ ತಂಡಗಳಿಂದ ಕುಣಿತ ಭಜನೆ

Suddi Udaya

ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!