September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ “ಹೆಜ್ಜೆ ಗುರುತು” ತಂಡದಿಂದ ಶ್ರಮದಾನ

ಬೆಳ್ತಂಗಡಿ: ದುಡಿಮೆಯೊಂದಿಗೆ ಸಿಕ್ಕ ಒಂದಷ್ಟು ಸಮಯವನ್ನು ಸಮಾಜ ಸೇವೆಗಾಗಿ ಪ್ರಕೃತಿ ಮಾತೆಯ ಅಳಿಲು ಸೇವೆಗಾಗಿ ಮೀಸಲಿಡಲು ಫೆ.೨೩ರಂದು “ಹೆಜ್ಜೆ ಗುರುತು” (ನಮ್ಮ ನಡೆ ಸರಿದಾರಿಯೆಡೆ) ಎಂಬ ಹೊಸ ತಂಡವನ್ನು ರಚಿಸಲಾಯಿತು.

ಇದರ ಉದ್ಘಾಟನೆಯ ಸಲುವಾಗಿ ಧರ್ಮಸ್ಥಳದ ಪ್ರೀತಿನಗರ ರಸ್ತೆಯಲ್ಲಿ ಶ್ರಮದಾನ ಮಾಡುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀಮತಿ ಸೌಮ್ಯ ಮನೋಜ್, ಕುಮಾರಿ ಚೈತ್ರ ಲಕ್ಷ್ಮೀ, ಶ್ರೀಮತಿ ಭವ್ಯಾ ಚಂದ್ರಶೇಖರ ಭಾಗಿಯಾಗಿದ್ದರು.

Related posts

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ನೀಟ್ ಸಾಧಕ ಆದಿತ್ ಜೈನ್ ಗೆ ಸನ್ಮಾನ

Suddi Udaya

ಗಂಡಿಬಾಗಿಲಿನಲ್ಲಿ ಕೆ ಎಸ್ ಎಂ ಸಿ ಎ ಯಿಂದ ಮತ್ತೊಂದು ಮನೆ ಹಸ್ತಾ೦ತರ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್: ಜೂನ್ 3 ರಂದು ಬೆಳ್ತಂಗಡಿಯಲ್ಲಿ ಅದ್ದೂರಿಯ ಭವ್ಯ ಸ್ವಾಗತ

Suddi Udaya

ಸಿಯೋನ್ ಆಶ್ರಮದಲ್ಲಿ ಹೊಸವರ್ಷ ಸಂಭ್ರಮ ಹಾಗೂ ಸ್ನೇಹಭೋಜನ ಕಾರ್ಯಕ್ರಮ

Suddi Udaya

ಇಳಂತಿಲದಲ್ಲಿ ಕುಣಿತ ಭಜನಾ ತರಬೇತಿ ಆರಂಭೋತ್ಸವ

Suddi Udaya

ಉಜಿರೆ: ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಂಬಡಬೆಟ್ಟು ಸೇತುವೆ ಶಿಥಿಲ: ಘನ ವಾಹನಗಳ ಸಂಚಾರ ನಿಷೇಧ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸುವಂತೆ ಸೂಚನೆ

Suddi Udaya
error: Content is protected !!