25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ “ಹೆಜ್ಜೆ ಗುರುತು” ತಂಡದಿಂದ ಶ್ರಮದಾನ

ಬೆಳ್ತಂಗಡಿ: ದುಡಿಮೆಯೊಂದಿಗೆ ಸಿಕ್ಕ ಒಂದಷ್ಟು ಸಮಯವನ್ನು ಸಮಾಜ ಸೇವೆಗಾಗಿ ಪ್ರಕೃತಿ ಮಾತೆಯ ಅಳಿಲು ಸೇವೆಗಾಗಿ ಮೀಸಲಿಡಲು ಫೆ.೨೩ರಂದು “ಹೆಜ್ಜೆ ಗುರುತು” (ನಮ್ಮ ನಡೆ ಸರಿದಾರಿಯೆಡೆ) ಎಂಬ ಹೊಸ ತಂಡವನ್ನು ರಚಿಸಲಾಯಿತು.

ಇದರ ಉದ್ಘಾಟನೆಯ ಸಲುವಾಗಿ ಧರ್ಮಸ್ಥಳದ ಪ್ರೀತಿನಗರ ರಸ್ತೆಯಲ್ಲಿ ಶ್ರಮದಾನ ಮಾಡುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀಮತಿ ಸೌಮ್ಯ ಮನೋಜ್, ಕುಮಾರಿ ಚೈತ್ರ ಲಕ್ಷ್ಮೀ, ಶ್ರೀಮತಿ ಭವ್ಯಾ ಚಂದ್ರಶೇಖರ ಭಾಗಿಯಾಗಿದ್ದರು.

Related posts

ಮಚ್ಚಿನ: ಹೆನ್ರಿ ರೋಡ್ರಿಗಸ್ ನಿಧನ

Suddi Udaya

ತುಮಕೂರು ಮೂವರ ಹತ್ಯೆ ಪ್ರಕರಣ: ವಕ್ಫ್ ಜಿಲ್ಲಾ ಸಲಹಾ ಸಮಿತಿ ಪದಾಧಿಕಾರಿಗಳು, ಕಾಜೂರು ಆಡಳಿತ ಸಮಿತಿ ಭೇಟಿ: ಸಾಂತ್ವಾನ ಮತ್ತು ಸಹಾಯದ ಭರವಸೆ

Suddi Udaya

ಸಿ.ಎ ಪರೀಕ್ಷೆ: ಕುಮ್ಮುಂಜ ನಿವಾಸಿ ಕೃಷ್ಣರಾಜ ತಂತ್ರಿ ಉತ್ತೀರ್ಣ

Suddi Udaya

ಉಜಿರೆ : ಅಜಿತ್ ನಗರ ನಿವಾಸಿ ವಾಲ್ಟರ್ ಕಾರ್ಲೊ ನಿಧನ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ನೆರಿಯ: ಆಲಂಗಾಯಿ ನಿವಾಸಿ ಕೋಟಿಯಪ್ಪ ಮಲೆಕುಡಿಯ ನಿಧನ

Suddi Udaya
error: Content is protected !!