22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಫೆ.26: ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ವಿಶೇಷ ಕಾರ್ಯಕ್ರಮ

ಕಲ್ಮಂಜ: ಇತಿಹಾಸ ಪ್ರಸಿದ್ಧ ತುಳುನಾಡ ಸತ್ಯದ ಸಿರಿಗಳ ಮೂಲ ಆಲಡೆ ಕ್ಷೇತ್ರ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನ ನಡ್ವಾಲ್‌ನಲ್ಲಿ ಫೆ.26ರಂದು ಮಹಾಶಿವರಾತ್ರಿ ಪ್ರಯುಕ್ತವಾಗಿ ಶ್ರೀ ದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿದೆ.

ಬೆಳಿಗ್ಗೆ ಶ್ರೀ ದೇವರಿಗೆ ಏಕಾದಶ ರುದ್ರಾಭಿಷೇಕ ಮಧ್ಯಾಹ್ನ ಮಹಾಪೂಜೆ, ಸಂಜೆ ಸಾಮೂಹಿಕ ಶಿವ ಪಂಚಾಕ್ಷರಿ ಪಠಣ, ಶ್ರೀ ರಂಗ ಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಶಿವರಾತ್ರಿ ಉತ್ಸವ ಸಮಿತಿ ಅಧ್ಯಕ್ಷ ಪಾಂಡುರಂಗ ಮರಾಠೆ ಹಡೀಲು, ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಹಾಗೂ ಸದಸ್ಯರು ತಿಳಿಸಿದ್ದಾರೆ.

Related posts

ಎಸ್.ಡಿ.ಎಂ ಕಾಲೇಜು ಉಜಿರೆ : ಬೃಹತ್ ರಕ್ತದಾನ ಶಿಬಿರ: ದಾಖಲೆಯ 180ಯುನಿಟ್ ರಕ್ತ ಸಂಗ್ರಹ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ರಾಷ್ಟ್ರೀಯ ನ್ಯಾಚುರೋಪಥಿ ಉತ್ಸವದಲ್ಲಿ ಎಸ್.ಡಿ.ಎಂ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯ್ಯೂರು : ಪಂಚಶ್ರೀ ಸ್ವಸಹಾಯ ಸಂಘದ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿಜಯ ಕುಮಾರ್ ಎಂ. ರವರಿಗೆ ಸನ್ಮಾನ

Suddi Udaya

ಮೊಗ್ರು: ಕಂಚಿನಡ್ಕ ದಲ್ಲಿ ಗುಡ್ಡ ಕುಸಿತ: ಬಿರುಕು ಬಿಟ್ಟ ಮನೆ: ಸಂಪೂರ್ಣ ಹಾನಿ

Suddi Udaya
error: Content is protected !!