23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಫೆ.26: ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ವಿಶೇಷ ಕಾರ್ಯಕ್ರಮ

ಕಲ್ಮಂಜ: ಇತಿಹಾಸ ಪ್ರಸಿದ್ಧ ತುಳುನಾಡ ಸತ್ಯದ ಸಿರಿಗಳ ಮೂಲ ಆಲಡೆ ಕ್ಷೇತ್ರ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನ ನಡ್ವಾಲ್‌ನಲ್ಲಿ ಫೆ.26ರಂದು ಮಹಾಶಿವರಾತ್ರಿ ಪ್ರಯುಕ್ತವಾಗಿ ಶ್ರೀ ದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿದೆ.

ಬೆಳಿಗ್ಗೆ ಶ್ರೀ ದೇವರಿಗೆ ಏಕಾದಶ ರುದ್ರಾಭಿಷೇಕ ಮಧ್ಯಾಹ್ನ ಮಹಾಪೂಜೆ, ಸಂಜೆ ಸಾಮೂಹಿಕ ಶಿವ ಪಂಚಾಕ್ಷರಿ ಪಠಣ, ಶ್ರೀ ರಂಗ ಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಶಿವರಾತ್ರಿ ಉತ್ಸವ ಸಮಿತಿ ಅಧ್ಯಕ್ಷ ಪಾಂಡುರಂಗ ಮರಾಠೆ ಹಡೀಲು, ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಹಾಗೂ ಸದಸ್ಯರು ತಿಳಿಸಿದ್ದಾರೆ.

Related posts

ಎಸ್ ಡಿ ಎಂ ಶಿಕ್ಷಣ ಸಂಸ್ಥೆಯಿಂದ ರೂ. 2.50 ಕೋಟಿ ವಿದ್ಯಾರ್ಥಿವೇತನ ವಿತರಣೆ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್, ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ ಮತ್ತು ರೋಟರಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಆರ್ಥಿಕವಾಗಿ ಹಿಂದುಳಿದಿರುವ ತಾಲೂಕಿನ ಪ್ರತಿಭಾವಂತ 258 ವಿದ್ಯಾರ್ಥಿಗಳಿಗೆ ರೂ.10.32 ಲಕ್ಷ ಸ್ಕಾಲ‌ರ್ ಶಿಪ್ ವಿತರಣೆ

Suddi Udaya

ಮುಂಡಾಜೆ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯದಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya
error: Content is protected !!