July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

ಬಂದಾರು: ಕುಂಬಾರರ ಸೇವಾ ಸಂಘ, ಜೈ ಶ್ರೀರಾಮ್ ಗೆಳೆಯರ ಬಳಗ ಸಹಯೋಗದಲ್ಲಿ ಫೆ.22ರಂದು ನಡೆದ ಜೈ ಶ್ರೀರಾಮ್ ಟ್ರೋಫಿ-2025 ಕುಂಬಾರರ ಮಾಗಣೆ ಮಟ್ಟದ ಕುಂಬಾರರ ಸಮಾವೇಶ ಹಾಗೂ ಕುಂಭಾ ಸಮಾಗಮ, ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಉಜಿರೆ ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನಕ್ಕೆ-ಲೋಕೋಪಯೋಗಿ ಇಲಾಖಾ ಸಚಿವ ಸತೀಶ್ ಜಾರಕಿಹೋಳಿ ಭೇಟಿ

Suddi Udaya

ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯದ ಕ್ರೀಡಾಕೂಟ ಸಮಿತಿ ರಚನೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ವತಿಯಿಂದ ನಿವೃತ್ತ ಯೋಧ ಡಾ. ಗೋಪಾಲಕೃಷ್ಣ ಕಾಂಚೋಡುರಿಗೆ ಸನ್ಮಾನ

Suddi Udaya

ಅಳದಂಗಡಿ ಪಾಲಬೆ ಮನೆಯ ಭವ್ಯ ರಂಗಮಂಟಪದಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ತೆಂಕಕಾರಂದೂರು: ವರ ಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ, ಅಧ್ಯಕ್ಷರಾಗಿ ರೂಪಲತಾ ಆಯ್ಕೆ

Suddi Udaya
error: Content is protected !!