23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯವನ್ನು ಎಸ್‌ಡಿಎಂ ಧರ್ಮೋತ್ಥಾನ ಟ್ರಸ್ಟ್‌ನ ಕಾರ್ಯದರ್ಶಿ ಹಾಗೂ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಫೆ.೨೩ರಂದು ಉದ್ಘಾಟಿಸಿ ಶುಭ ಹಾರೈಸಿದರು.

ಪಕ್ಕದಲ್ಲೆ ಉಚಿತ ವೈದ್ಯಕೀಯ ಚಿಕಿತ್ಸಾ ಕೇಂದ್ರ, ಪಾನೀಯ ವಿತರಣಾ ವ್ಯವಸ್ಥೆ, ಪೊಲೀಸ್ ಸಹಾಯ ಕೇಂದ್ರ ಹಾಗೂ ಮಾಹಿತಿ ಕೇಂದ್ರವಿದೆ.

ಈ ಸಂದರ್ಭದಲ್ಲಿ ಅನ್ನಪೂರ್ಣ ಭೋಜನಾಲಯದ ಮುಖ್ಯ ಪ್ರಬಂಧಕ ಸುಬ್ರಹ್ಮಣ್ಯ ಪ್ರಸಾದ್, ಕಂದಾಯ ವಿಭಾಗದ ಮುಖ್ಯಸ್ಥ ಶುಭಚಂದ್ರರಾಜ್, ಕ್ಷೇತ್ರದ ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು.

Related posts

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ಲೋಕಾರ್ಪಣೆ

Suddi Udaya

ಸುಲ್ಕೇರಿಮೊಗ್ರು: ದರ್ಖಾಸು ಐರಿನ್ ಡಿಸೋಜರವರ ಮನೆ ಹಿಂಬದಿ ಗುಡ್ಡ ಕುಸಿತ: ಗ್ರಾ.ಪಂ. ಅಧಿಕಾರಿಗಳ ಭೇಟಿ

Suddi Udaya

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

Suddi Udaya

ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ

Suddi Udaya

ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನ ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!