July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯವನ್ನು ಎಸ್‌ಡಿಎಂ ಧರ್ಮೋತ್ಥಾನ ಟ್ರಸ್ಟ್‌ನ ಕಾರ್ಯದರ್ಶಿ ಹಾಗೂ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಫೆ.೨೩ರಂದು ಉದ್ಘಾಟಿಸಿ ಶುಭ ಹಾರೈಸಿದರು.

ಪಕ್ಕದಲ್ಲೆ ಉಚಿತ ವೈದ್ಯಕೀಯ ಚಿಕಿತ್ಸಾ ಕೇಂದ್ರ, ಪಾನೀಯ ವಿತರಣಾ ವ್ಯವಸ್ಥೆ, ಪೊಲೀಸ್ ಸಹಾಯ ಕೇಂದ್ರ ಹಾಗೂ ಮಾಹಿತಿ ಕೇಂದ್ರವಿದೆ.

ಈ ಸಂದರ್ಭದಲ್ಲಿ ಅನ್ನಪೂರ್ಣ ಭೋಜನಾಲಯದ ಮುಖ್ಯ ಪ್ರಬಂಧಕ ಸುಬ್ರಹ್ಮಣ್ಯ ಪ್ರಸಾದ್, ಕಂದಾಯ ವಿಭಾಗದ ಮುಖ್ಯಸ್ಥ ಶುಭಚಂದ್ರರಾಜ್, ಕ್ಷೇತ್ರದ ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು.

Related posts

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸಹಾಯ ಧನ ಹಸ್ತಾಂತರ

Suddi Udaya

ಉಜಿರೆ: ಶ್ರೀ. ಧ. ಮಂ. ಪ.ಪೂ. ಕಾಲೇಜಿನ ಸಂಸ್ಕೃತ ವಿಭಾಗದ ” ಸುಬೋಧಿನಿ ” ಡಿಜಿಟಲ್ ಭಿತ್ತಿಪತ್ರಿಕೆ ಬಿಡುಗಡೆ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya

ಉಜಿರೆ : ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya
error: Content is protected !!