April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಲರವ-2025 ಕಾರ್ಯಕ್ರಮ ಉದ್ಘಾಟನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ)ನಲ್ಲಿ ಮಾನವೀಯತೆ ವಿಭಾಗ ಸಂಘಟಿಸಿದ “ಕಲರವ” ಕಲೆಯ ಸೌಂದರ್ಯವನ್ನು ಆಚರಿಸುವ- 2025ರ ಒಂದು ದಿನದ ಇಂಟರ್ ಕಾಲೇಜಿಯೇಟ್ ಮತ್ತು ಇಂಟರ್ ಕ್ಲಾಸ್ ಫೆಸ್ಟ್ ಕಾರ್ಯಕ್ರಮ ಉದ್ಘಾಟನೆಯು ಫೆ.24ರಂದು ಉಜಿರೆ ಇಂದ್ರಪ್ರಸ್ಥ ಅಡಿಟೋರಿಯಂನಲ್ಲಿ ನಡೆಯಿತು.

ಮೂಡಬಿದ್ರಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ವೇದಿಕೆಯಲ್ಲಿ ಮುಖ್ಯ ಅತಿಥಿ ಮಂಗಳೂರು ಫಾರ್ಚೂನ್ ಪ್ರಮೋಟರ್ಸ್ ಪಾಲುದಾರರು, ಪವರ್ ಪಾಯಿಂಟ್ ಬ್ಯಾಟರಿ ಎಂ. ಡಿ. ಮಹೇಂದ್ರ ವರ್ಮಾ ಜೈನ್, ಕಾಲೇಜು ಪ್ರಾಂಶುಪಾಲ ಡಾ. ಬಿ.ಎ. ಕುಮಾರ್ ಹೆಗ್ಡೆ, ಕಲಾ ವಿಭಾಗದ ಭಾಸ್ಕರ್ ಹೆಗ್ಡೆ, ಸಂಸ್ಕೃತ ವಿಭಾಗದ ಶ್ರೀಧರ್ ಭಟ್, ವಿದ್ಯಾರ್ಥಿ ಪ್ರತಿನಿಧಿಗಳಾದ ವೀಕ್ಷ ಹಾಗೂ ಅಮೀರ್ ಉಪಸ್ಥಿತರಿದ್ದರು.

ಕಲರವ-2025ರ ಸಂಘಟನಾ ಕಾರ್ಯದರ್ಶಿ ಡಾ. ಸನ್ಮತಿ ಕುಮಾರ್ ಸ್ವಾಗತಿಸಿದರು. ಸುದೀಕ್ಷಾ ಮತ್ತು ತಂಡ ಪ್ರಾರ್ಥಿಸಿದರು. ವೀಕ್ಷ ಎಸ್.ವಿ. ವಂದಿಸಿದರು.

Related posts

ವಿದ್ವತ್ ಪಿಯು ಕಾಲೇಜಿನಲ್ಲಿ ಕಾಮರ್ಸ್ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಭಾರಿ ರಿಯಾಯಿತಿ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ| ಡಿ. ಹೆಗ್ಗಡೆಯವರ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹತ್ವದ ತೀರ್ಪು

Suddi Udaya

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

Suddi Udaya
error: Content is protected !!