September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಲರವ-2025 ಕಾರ್ಯಕ್ರಮ ಉದ್ಘಾಟನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ)ನಲ್ಲಿ ಮಾನವೀಯತೆ ವಿಭಾಗ ಸಂಘಟಿಸಿದ “ಕಲರವ” ಕಲೆಯ ಸೌಂದರ್ಯವನ್ನು ಆಚರಿಸುವ- 2025ರ ಒಂದು ದಿನದ ಇಂಟರ್ ಕಾಲೇಜಿಯೇಟ್ ಮತ್ತು ಇಂಟರ್ ಕ್ಲಾಸ್ ಫೆಸ್ಟ್ ಕಾರ್ಯಕ್ರಮ ಉದ್ಘಾಟನೆಯು ಫೆ.24ರಂದು ಉಜಿರೆ ಇಂದ್ರಪ್ರಸ್ಥ ಅಡಿಟೋರಿಯಂನಲ್ಲಿ ನಡೆಯಿತು.

ಮೂಡಬಿದ್ರಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ವೇದಿಕೆಯಲ್ಲಿ ಮುಖ್ಯ ಅತಿಥಿ ಮಂಗಳೂರು ಫಾರ್ಚೂನ್ ಪ್ರಮೋಟರ್ಸ್ ಪಾಲುದಾರರು, ಪವರ್ ಪಾಯಿಂಟ್ ಬ್ಯಾಟರಿ ಎಂ. ಡಿ. ಮಹೇಂದ್ರ ವರ್ಮಾ ಜೈನ್, ಕಾಲೇಜು ಪ್ರಾಂಶುಪಾಲ ಡಾ. ಬಿ.ಎ. ಕುಮಾರ್ ಹೆಗ್ಡೆ, ಕಲಾ ವಿಭಾಗದ ಭಾಸ್ಕರ್ ಹೆಗ್ಡೆ, ಸಂಸ್ಕೃತ ವಿಭಾಗದ ಶ್ರೀಧರ್ ಭಟ್, ವಿದ್ಯಾರ್ಥಿ ಪ್ರತಿನಿಧಿಗಳಾದ ವೀಕ್ಷ ಹಾಗೂ ಅಮೀರ್ ಉಪಸ್ಥಿತರಿದ್ದರು.

ಕಲರವ-2025ರ ಸಂಘಟನಾ ಕಾರ್ಯದರ್ಶಿ ಡಾ. ಸನ್ಮತಿ ಕುಮಾರ್ ಸ್ವಾಗತಿಸಿದರು. ಸುದೀಕ್ಷಾ ಮತ್ತು ತಂಡ ಪ್ರಾರ್ಥಿಸಿದರು. ವೀಕ್ಷ ಎಸ್.ವಿ. ವಂದಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರದ ವಿರುದ್ದ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ; ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಬೃಹತ್ ಸಮಾವೇಶ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

Suddi Udaya

ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಪ್ರಯುಕ್ತ ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಶಾಲೆಯ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಹರೀಶ್ ಪೂಂಜ ಅಭಿಮಾನಿ ಬಳಗ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್ ಸಿಬ್ಬಂದಿ ರಮೇಶ್ ಅವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉರುವಾಲು: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭೆ

Suddi Udaya
error: Content is protected !!