23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರತಿಭಟನೆಸಮಸ್ಯೆ

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

ಉಜಿರೆ: ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆಯು ಫೆ.24ರಂದು ಉಜಿರೆ ಟಿ.ಬಿ. ಕ್ರಾಸ್ ಜಂಕ್ಷನ್‌ನಲ್ಲಿ ನಡೆಯಿತು.

ಬ್ಲಾಕ್ ಸಮಿತಿ ಸದಸ್ಯ ಆರಿಫ್ ಮಾತನಾಡಿ ರಸ್ತೆ ಕಾಮಗಾರಿ ಕೆಲಸಗಳು ಬಹಳ ನಿಧನಗತಿಯಿಂದ ಸಾಗುತ್ತಿದೆ. ಮನವಿ ಕೊಟ್ಟಾಗ ಸ್ವಲ್ಪ ದಿನ ಕೆಲಸ ನಡೆಯುತ್ತದೆ. ಮತ್ತೆ ನಿಲ್ಲುತ್ತದೆ. ಆದಷ್ಟು ಬೇಗ ಕೆಲಸ ಮಾಡಬೇಕು. ಗುತ್ತಿಗೆದಾರನ್ನು ಬ್ಲಾಕ್ ಲಿಸ್ಟ್‌ಗೆ ಹಾಕಬೇಕು ಎಂದರು.

ಪಿಡಬ್ಲ್ಯೂ ಡಿ ಇಂಜಿನಿಯರ್ ಬಕ್ಕಪ್ಪ ರವರು ಮನವಿಯನ್ನು ಸ್ವೀಕರಿಸಿ, ಗುತ್ತಿಗೆದಾರರಿಗೆ ಪ್ರತಿಭಟನಾ ಸ್ಥಳದಲ್ಲೇ ಕರೆ ಮಾಡಿ ಕೆಲಸವನ್ನು ಆದಷ್ಟು ಬೇಗ ಪೂರ್ಣಗೊಳಿಸಿಸುವಂತೆ ಹೇಳಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಉಜಿರೆ ಬ್ಲಾಕ್ ಅಧ್ಯಕ್ಷ ಮಹಮ್ಮದ್ ಆಲಿ, ಕುಂಟಿನಿ ಬ್ರಾಂಚ್ ಉಪಾಧ್ಯಕ್ಷ ರಫೀಕ್ ಕುಂಟಿನಿ, ಉಜಿರೆ ಬ್ಲಾಕ್ ಕಾರ್ಯದರ್ಶಿ ಮರ್ಷದ್ ಉಜಿರೆ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸದಸ್ಯ ಸಹಲ್ ನಿರ್ಸಾಲ್, ಪಂಚಾಯತ್ ಸದಸ್ಯ ಸಲೀಂ ಕುಂಟಿನಿ ಉಪಸ್ಥತರಿದ್ದರು.

Related posts

‘ಹೆಚ್ಚುವರಿ ನೀರಿನ ಶುಲ್ಕದಿಂದಾಗಿ ಜನಸಾಮಾನ್ಯರಿಗೆ ಹೊರೆ’ : ನಾವೂರು ಎಸ್ ಡಿ ಪಿ ಐ ನೇತೃತ್ವದಲ್ಲಿ ಮನವಿ

Suddi Udaya

ಮಾನವನ ವರ್ತನೆಯಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ ಮತ್ತು ಭವಿಷ್ಯ: ಅಂತಾರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಎಲ್‌ ಸಿ ಆರ್ ವಿದ್ಯಾಸಂಸ್ಥೆ ಕಕ್ಯಪದವು: ಪದವಿ ವಿಭಾಗದ ಬಿ.ಕಾಂ ನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ಬೆಳ್ತಂಗಡಿ: ಬೆಳೆ ವಿಮೆ ಯೋಜನೆ : ವಿಮಾ ಕಂತು ಪಾವತಿಗೆ ಆ.7ರ ತನಕ ಅವಕಾಶ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮಾಜಿಕ ಅರಣ್ಯೀಕರಣ ಗಿಡ ನಾಟಿ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಕಾರ್ಯಾಗಾರ

Suddi Udaya
error: Content is protected !!