ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

ಬೆಳ್ತಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳೆದ ಕೆಲವು ಸಮಯಗಳಿಂದ ನಡೆಯುತ್ತಿರುವ ಘಟನೆಗಳಿಂದ ಭಕ್ತರು ಹಾಗೂ ಗ್ರಾಮಸ್ಥರು ಅಸಾಮಾಧಾನಗೊಂಡಿರುವ ಬೆನ್ನಲ್ಲೇ ದೇವಸ್ಥಾನದ ಕಾಣಿಕೆ ಹುಂಡಿಯ ಬೀಗ ಒಡೆದು ಕಳ್ಳತನ ನಡೆದಿದೆ.

ಫೆ.22ರಂದು ರಾತ್ರಿ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಕಳ್ಳತನ ನಡೆದಿದೆ.‌ ಎರಡು ದಿನಗಳ ಹಿಂದೆ ಯಾರೋ  ಅಶ್ವತ್ಥ ಕಟ್ಟೆಯ ಗಿಡವನ್ನು ತುಂಡರಿಸಿದ್ದಾರೆ. ಈ ಬಗ್ಗೆ ಕೂಡ ಕ್ರಮ ಕೈಗೊಳ್ಳುವಂತೆ ಭಕ್ತರು ಆಗ್ರಹಿಸಿದ್ದಾರೆ. ಕಳೆದ ಒಂದು ವರುಷಗಳ ಹಿಂದೆ ರಾಜಕೀಯ ರಹಿತವಾಗಿ ಮಾದರಿ ಬ್ರಹ್ಮಕಲಶೋತ್ಸವ ನಡೆದಿದ್ದ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ರೀತಿ ನಡೆಯುತ್ತಿರುವುದು ಭಕ್ತರ ಮನಸ್ಸಿಗೆ ತೀವ್ರ ನೋವು ಉಂಟು ಮಾಡುತ್ತಿದೆ.

Related posts

ತಣ್ಣೀರುಪಂತ: ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ನಾಲ್ಕೂರು: ಭಾರಿ ಮಳೆಗೆ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಗೆ ಬರೆ ಕುಸಿದು ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಭೇಟಿ

Suddi Udaya

ಗರ್ಡಾಡಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಪಶ್ಚಿಮಘಟ್ಟಗಳ ಸಾಲಿನ ಪ್ರವಾಸಿ ತಾಣಗಳು 6 ದಿನಗಳ ಕಾಲ ನಿರ್ಬಂಧ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya
error: Content is protected !!