21.4 C
ಪುತ್ತೂರು, ಬೆಳ್ತಂಗಡಿ
February 25, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

ಬೆಳ್ತಂಗಡಿ: ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ೨೦೨೫-೨೬ನೇ ಸಾಲಿನ ಮುಂದಿನ ಮೂರು ವರ್ಷದ ಅವಧಿಗೆ ಹೊಸ ಸಮಿತಿಯನ್ನು ಮದ್ದಡ್ಕ ಸುನ್ನೀ ಸೆಂಟರ್ ಸಭಾಂಗಣದಲ್ಲಿ ಅಬ್ದುಲ್ ಹಮೀದ್ ಅಲ್ ಫುರ್ಖಾನಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಅಬ್ದುಲ್ ಹಮೀದ್ ಅಲ್ ಫುರ್ಖಾನಿ, ಪ್ರದಾನ ಕಾರ್ಯದರ್ಶಿಯಾಗಿ ಉಮ್ಮರ್ ಮಾಸ್ಟರ್, ಕೋಶಾಧಿಕಾರಿಯಾಗಿ ಅಬ್ಬೋನು ಮದ್ದಡ್ಕ, ಉಪಾಧ್ಯಕ್ಷರಾಗಿ ಉಸ್ಮಾನ್ ಹಾಜಿ ಆಲಂದಿಲ, ದಅವಾ ಕಾರ್ಯದರ್ಶಿಯಾಗಿ ಉಸ್ಮಾನ್ ಸಖಾಫಿ, ಮೀಡಿಯಾ ಕಾರ್ಯದರ್ಶಿಯಾಗಿ ಅಬ್ದುಲ್ ಕರೀಮ್ ಗೇರುಕಟ್ಟೆ, ಹಿಸಾಬ ಕಾರ್ಯದರ್ಶಿಯಾಗಿ ಅಬೂಸ್ಟಾಲಿಹ್ ಪರಪ್ಪು ಚಾರಿಟಿ (ಸಹಾಯ) ಹಂಝ ಜಾರಿಗೆಬೈಲು, ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಅಬೂಬಕ್ಕರ್ ಹಾಜಿ ಪರಪ್ಪು, ಸಂಘಟನಾ ಕಾರ್ಯದರ್ಶಿಯಾಗಿ ಮಹಮ್ಮದ್ ರಫೀಕ್ ಅಲ್ ಫುರ್ಖಾನಿ ಜಾರಿಗೆಬೈಲು ಹಾಗೂ ಒಟ್ಟು ೩೦ ಸದಸ್ಯರನ್ನೊಳಗೊಂಡ ಸಮಿತಿ ರಚಿಸಲಾಯಿತು.

ಸರ್ಕಲ್ ಕೌನ್ಸಿಲರ್‌ಗಳಾಗಿ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ಇಸ್ಮಾಯಿಲ್ ಹಾಜಿ ಜಾರಿಗೆಬೈಲು ಎಂ.ಹೆಚ್. ಅಬೂಬಕ್ಕರ್ ಮದ್ದಡ್ಕ. ಹಂಝ ಜಾರಿಗೆಬೈಲು. ಅಬೂಸಾಲಿಹ್ ಪರಪ್ಪು, ಉಸ್ಮಾನ್ ಸಖಾಫಿ ಆಯ್ಕೆಯಾದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರಗಳ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಶ್ರದ್ಧಾಂಜಲಿ

Suddi Udaya

ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಿಗೆ ಗುರುವಂದನೆ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ : ಶಾಸಕ ಹರೀಶ್ ಪೂಂಜರಿಗೆ ಆಮಂತ್ರಣ

Suddi Udaya

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಜು. 24 ರಿಂದ ಮುಳಿಯ ಮಾನ್ಸೂನ್ ಧಮಾಕ: ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಆಕರ್ಷಕ ರಿಯಾಯಿತಿ: ಆ. 5 ಮುಳಿಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ,ಗ್ರಾಹಕರ ಸಮಾಗಮ,

Suddi Udaya

ಆರ್‌.ಆರ್‌.ನಗರದಲ್ಲಿ ಕೈಮಾರದ ಆರನೇ ಶಾಖೆ ಲೋಕಾರ್ಪಣೆ: ಡಾ.ಪದ್ಮಪ್ರಸಾದ ಅಜಿಲ, ನಟರಾದ ಗಣೇಶ್‌, ದಿಗಂತ್‌ ಭಾಗಿ

Suddi Udaya
error: Content is protected !!