25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

ಬೆಳ್ತಂಗಡಿ: ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ೨೦೨೫-೨೬ನೇ ಸಾಲಿನ ಮುಂದಿನ ಮೂರು ವರ್ಷದ ಅವಧಿಗೆ ಹೊಸ ಸಮಿತಿಯನ್ನು ಮದ್ದಡ್ಕ ಸುನ್ನೀ ಸೆಂಟರ್ ಸಭಾಂಗಣದಲ್ಲಿ ಅಬ್ದುಲ್ ಹಮೀದ್ ಅಲ್ ಫುರ್ಖಾನಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಅಬ್ದುಲ್ ಹಮೀದ್ ಅಲ್ ಫುರ್ಖಾನಿ, ಪ್ರದಾನ ಕಾರ್ಯದರ್ಶಿಯಾಗಿ ಉಮ್ಮರ್ ಮಾಸ್ಟರ್, ಕೋಶಾಧಿಕಾರಿಯಾಗಿ ಅಬ್ಬೋನು ಮದ್ದಡ್ಕ, ಉಪಾಧ್ಯಕ್ಷರಾಗಿ ಉಸ್ಮಾನ್ ಹಾಜಿ ಆಲಂದಿಲ, ದಅವಾ ಕಾರ್ಯದರ್ಶಿಯಾಗಿ ಉಸ್ಮಾನ್ ಸಖಾಫಿ, ಮೀಡಿಯಾ ಕಾರ್ಯದರ್ಶಿಯಾಗಿ ಅಬ್ದುಲ್ ಕರೀಮ್ ಗೇರುಕಟ್ಟೆ, ಹಿಸಾಬ ಕಾರ್ಯದರ್ಶಿಯಾಗಿ ಅಬೂಸ್ಟಾಲಿಹ್ ಪರಪ್ಪು ಚಾರಿಟಿ (ಸಹಾಯ) ಹಂಝ ಜಾರಿಗೆಬೈಲು, ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಅಬೂಬಕ್ಕರ್ ಹಾಜಿ ಪರಪ್ಪು, ಸಂಘಟನಾ ಕಾರ್ಯದರ್ಶಿಯಾಗಿ ಮಹಮ್ಮದ್ ರಫೀಕ್ ಅಲ್ ಫುರ್ಖಾನಿ ಜಾರಿಗೆಬೈಲು ಹಾಗೂ ಒಟ್ಟು ೩೦ ಸದಸ್ಯರನ್ನೊಳಗೊಂಡ ಸಮಿತಿ ರಚಿಸಲಾಯಿತು.

ಸರ್ಕಲ್ ಕೌನ್ಸಿಲರ್‌ಗಳಾಗಿ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ಇಸ್ಮಾಯಿಲ್ ಹಾಜಿ ಜಾರಿಗೆಬೈಲು ಎಂ.ಹೆಚ್. ಅಬೂಬಕ್ಕರ್ ಮದ್ದಡ್ಕ. ಹಂಝ ಜಾರಿಗೆಬೈಲು. ಅಬೂಸಾಲಿಹ್ ಪರಪ್ಪು, ಉಸ್ಮಾನ್ ಸಖಾಫಿ ಆಯ್ಕೆಯಾದರು.

Related posts

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವ

Suddi Udaya

ಜು. 15: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಚಾರ್ಮಾಡಿ ಹಾಗೂ ಮಿತ್ತಬಾಗಿಲು ಗ್ರಾ.ಪಂ.ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಇಂದು ಕಾಶಿ ಬೆಟ್ಟುನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಬೆಳಾಲು ಶ್ರೀಧ.ಮ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಶಿರ್ಲಾಲು ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಪದಗ್ರಹಣ

Suddi Udaya

ಅಳದಂಗಡಿ: ಗುಡ್ ಫ್ಯೂಚರ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya
error: Content is protected !!