September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

ಬೆಳ್ತಂಗಡಿ: ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ೨೦೨೫-೨೬ನೇ ಸಾಲಿನ ಮುಂದಿನ ಮೂರು ವರ್ಷದ ಅವಧಿಗೆ ಹೊಸ ಸಮಿತಿಯನ್ನು ಮದ್ದಡ್ಕ ಸುನ್ನೀ ಸೆಂಟರ್ ಸಭಾಂಗಣದಲ್ಲಿ ಅಬ್ದುಲ್ ಹಮೀದ್ ಅಲ್ ಫುರ್ಖಾನಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಅಬ್ದುಲ್ ಹಮೀದ್ ಅಲ್ ಫುರ್ಖಾನಿ, ಪ್ರದಾನ ಕಾರ್ಯದರ್ಶಿಯಾಗಿ ಉಮ್ಮರ್ ಮಾಸ್ಟರ್, ಕೋಶಾಧಿಕಾರಿಯಾಗಿ ಅಬ್ಬೋನು ಮದ್ದಡ್ಕ, ಉಪಾಧ್ಯಕ್ಷರಾಗಿ ಉಸ್ಮಾನ್ ಹಾಜಿ ಆಲಂದಿಲ, ದಅವಾ ಕಾರ್ಯದರ್ಶಿಯಾಗಿ ಉಸ್ಮಾನ್ ಸಖಾಫಿ, ಮೀಡಿಯಾ ಕಾರ್ಯದರ್ಶಿಯಾಗಿ ಅಬ್ದುಲ್ ಕರೀಮ್ ಗೇರುಕಟ್ಟೆ, ಹಿಸಾಬ ಕಾರ್ಯದರ್ಶಿಯಾಗಿ ಅಬೂಸ್ಟಾಲಿಹ್ ಪರಪ್ಪು ಚಾರಿಟಿ (ಸಹಾಯ) ಹಂಝ ಜಾರಿಗೆಬೈಲು, ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಅಬೂಬಕ್ಕರ್ ಹಾಜಿ ಪರಪ್ಪು, ಸಂಘಟನಾ ಕಾರ್ಯದರ್ಶಿಯಾಗಿ ಮಹಮ್ಮದ್ ರಫೀಕ್ ಅಲ್ ಫುರ್ಖಾನಿ ಜಾರಿಗೆಬೈಲು ಹಾಗೂ ಒಟ್ಟು ೩೦ ಸದಸ್ಯರನ್ನೊಳಗೊಂಡ ಸಮಿತಿ ರಚಿಸಲಾಯಿತು.

ಸರ್ಕಲ್ ಕೌನ್ಸಿಲರ್‌ಗಳಾಗಿ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ಇಸ್ಮಾಯಿಲ್ ಹಾಜಿ ಜಾರಿಗೆಬೈಲು ಎಂ.ಹೆಚ್. ಅಬೂಬಕ್ಕರ್ ಮದ್ದಡ್ಕ. ಹಂಝ ಜಾರಿಗೆಬೈಲು. ಅಬೂಸಾಲಿಹ್ ಪರಪ್ಪು, ಉಸ್ಮಾನ್ ಸಖಾಫಿ ಆಯ್ಕೆಯಾದರು.

Related posts

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಸ.ಹಿ.ಪ್ರಾ. ಶಾಲೆಗೆ ಪ್ರಿಂಟಿಂಗ್ ಯಂತ್ರ ಕೊಡುಗೆ

Suddi Udaya

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಬಿಲ್ಲವ ಸಂಘ ಬೇಹರಿನ್ ಅಧ್ಯಕ್ಷ ಹರೀಶ್ ಪೂಜಾರಿ

Suddi Udaya

ಮೂಡುಕೋಡಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ ಕೆ ಹರೀಶ್ ಕುಮಾರ್

Suddi Udaya
error: Content is protected !!