July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

ಗೇರುಕಟ್ಟೆ: ಲತೀಫ್ ಪರಿಮ, ಯೋಗಿಶ್ ಎಸ್.ಆರ್. ಹಾಗೂ ಸಾದಿಕ್ ಕೆಂಪಿ ರವರ ನೇತೃತ್ವದಲ್ಲಿ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭವು ಫೆ.23ರಂದು ಹೈಸ್ಕೂಲ್ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಕರೀಮ್ ಗೇರುಕಟ್ಟೆ, ಲತೀಫ್ ಪರಿಮ, ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾದ ನೇವಿಲ್ ಮೊರಾಸ್, ನಿತೇಶ್ ಜಾರಿಗೆಬೈಲು, ಮನ್ಸೂರ್ ಜಿ, ಯೋಗಿಶ್ ಸುವರ್ಣ ಎಸ್.ಆರ್, ಹಬೀಬ್ ಕಜೆಮಾರ್, ರಫೀಕ್ ಪರಪ್ಪು, ಫಯಾಜ್ ಕೆ.ಎಂ., ಸಂದೀಪ್ ನಾಳ ಉಪಸ್ಥಿತರಿದ್ದರು.

ತೀರ್ಪುಗಾರರಾಗಿ ಶುಕೂರ್ ಕೆಂಪಿ ಉಪ್ಪಿನಂಗಡಿ ಹಾಗೂ ಯೋಗಿಶ್ ಎಸ್ ಆರ್. ಕಾರ್ಯ ನಿರ್ವಹಿಸಿದರು.

ಪ್ರಥಮ ಸ್ಥಾನವನ್ನು ಪ್ಲೇ ಬಾಯ್ಸ್ ಬೊಳ್ಳುಕಲ್ಲು, ದ್ವಿತೀಯ ಸ್ಥಾನವನ್ನು ವಿಫ್ನೇಶ್ ಪವರ್ ಸಿಸ್ಟಮ್ ನಾಳ, ತೃತೀಯ ಸ್ಥಾನವನ್ನು ಎಸ್.ಆರ್.ಹೆಚ್ ಗೇರುಕಟ್ಟೆ, ಚತುರ್ಥ ಸ್ಥಾನವನ್ನು ವೈ.ಎಫ್.ಓ ಓಡಿಲ್ನಾಳ ತಂಡ ಹಾಗೂ ಉತ್ತಮ ಶಿಸ್ತಿನ ತಂಡ ವೈ.ಎಫ್.ಓ ಓಡಿಲ್ನಾಳ ತಂಡ, ಸರಣಿ ಶ್ರೇಷ್ಠರಾಗಿ ಸಂದೀಪ್ ನಾಳ, ಪಂದ್ಯಶ್ರೇಷ್ಠರಾಗಿ ಸಾದಿಕ್ ಎರುಕಡಪ್ಪು, ಉತ್ತಮ ಬ್ಯಾಟ್ಸ್‌ಮನ್ ಆಗಿ ಅಮೀನ್ ಎರುಕಡಪ್ಪು, ಉತ್ತಮ ಬೌಲರ್ ಆಗಿ ರವಿ ನಾಳ, ಉತ್ತಮ ಫೀಲ್ಡರ್ ಆಗಿ ಸಂಶುದ್ದೀನ್ ಜಾರಿಗೆಬೈಲು, ಉತ್ತಮ ವಿಕೇಟ್ ಕೀಪರ್ ಆಗಿ ಶರೀಫ್ ಗೇರುಕಟ್ಟೆ, ಉದಯೋನ್ಮುಕ ಆಟಗಾರನಾಗಿ ಹಾಸಿಮ್ ಗೇರುಕಟ್ಟೆ ಪ್ರಶಸ್ತಿ ಸ್ವೀಕರಿಸಿದರು.

Related posts

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya
error: Content is protected !!