24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ “ಹೆಜ್ಜೆ ಗುರುತು” ತಂಡದಿಂದ ಶ್ರಮದಾನ

ಬೆಳ್ತಂಗಡಿ: ದುಡಿಮೆಯೊಂದಿಗೆ ಸಿಕ್ಕ ಒಂದಷ್ಟು ಸಮಯವನ್ನು ಸಮಾಜ ಸೇವೆಗಾಗಿ ಪ್ರಕೃತಿ ಮಾತೆಯ ಅಳಿಲು ಸೇವೆಗಾಗಿ ಮೀಸಲಿಡಲು ಫೆ.೨೩ರಂದು “ಹೆಜ್ಜೆ ಗುರುತು” (ನಮ್ಮ ನಡೆ ಸರಿದಾರಿಯೆಡೆ) ಎಂಬ ಹೊಸ ತಂಡವನ್ನು ರಚಿಸಲಾಯಿತು.

ಇದರ ಉದ್ಘಾಟನೆಯ ಸಲುವಾಗಿ ಧರ್ಮಸ್ಥಳದ ಪ್ರೀತಿನಗರ ರಸ್ತೆಯಲ್ಲಿ ಶ್ರಮದಾನ ಮಾಡುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀಮತಿ ಸೌಮ್ಯ ಮನೋಜ್, ಕುಮಾರಿ ಚೈತ್ರ ಲಕ್ಷ್ಮೀ, ಶ್ರೀಮತಿ ಭವ್ಯಾ ಚಂದ್ರಶೇಖರ ಭಾಗಿಯಾಗಿದ್ದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

Suddi Udaya

ಫೆ.19-24: ಉಜಿರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

Suddi Udaya

ಧರ್ಮಸ್ಥಳ ಶತಾಯಿಷಿ ಮತದಾರರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

Suddi Udaya
error: Content is protected !!